ಬ್ರೇಕಿಂಗ್ ನ್ಯೂಸ್
20-04-24 12:54 pm HK News Desk ಕರ್ನಾಟಕ
ಕಾರವಾರ, ಏ 20: ಅರಬ್ಬೀ ಸಮುದ್ರದಲ್ಲಿ ಗಾಳಿ ಮಳೆಗೆ ಮೀನುಗಾರಿಕಾ ಬೋಟ್ ಶನಿವಾರ ಬೆಳಗ್ಗೆ ಮುಳುಗಡೆಯಾಗಿದೆ.
ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಮಾವಿನಕುರ್ವೆ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ‘ಓಂ ಮಹಾಗಣಪತಿ’ ಹೆಸರಿನ ಬೋಟ್ ಮುಳುಗಡೆಯಾಗಿದೆ. ಬೋಟ್ನಲ್ಲಿದ್ದ 4 ಮಂದಿ ಮೀನುಗಾರರ ರಕ್ಷಣೆ ಮಾಡಲಾಗಿದೆ. ಮುಳುಗಡೆಯಾಗಿರುವ ಬೋಟ್, ಮಹಾದೇವ ಖಾರ್ವಿ ಎಂಬವರಿಗೆ ಸೇರಿದ್ದಾಗಿದೆ.
ಮುಂಜಾನೆ 5 ಗಂಟೆಯ ವೇಳೆಗೆ 4 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು. ಆದರೆ, ಅರಬ್ಬೀ ಸಮದ್ರದಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ಕಾಣಿಸಿಕೊಂಡ ಭಾರೀ ಗಾಳಿಮಳೆಗೆ ಬೋಟ್ ಸಂಪೂರ್ಣ ಮುಳುಗಡೆಯಾಗಿದೆ. ಕೂಡಲೇ ಸ್ಥಳದಲ್ಲಿದ್ದ ಇನ್ನೊಂದು ಬೋಟ್ನವರು ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ.
ದುರ್ಘಟನೆಯಿಂದ ಬೋಟ್ ಮಾಲಕರಿಗೆ ಲಕ್ಷಾಂತರ ರೂ. ನಷ್ಟವಾಗಿದೆ. ಉತ್ತರಕನ್ನಡ ಜಿಲ್ಲೆಯ ಕರಾವಳಿಯಾದ್ಯಂತ ಭಾರೀ ಗಾಳಿ ಮಳೆ ಶನಿವಾರ ಬೆಳಗ್ಗೆಯೇ ಪ್ರಾರಂಭಗೊಂಡಿದೆ.
For fishermen rescued after boat capsizes in Bhatkal. The Other fishermen on their way rescued them. The boat owner as incurred huge loss.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm