ಬ್ರೇಕಿಂಗ್ ನ್ಯೂಸ್
20-04-24 03:37 pm HK News Desk ಕರ್ನಾಟಕ
Photo credits : News First Kannada
ಹುಬ್ಬಳ್ಳಿ, ಏ.20: ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ. ಆತನೇ ಅವಳ ಹಿಂದೆ ಬೆನ್ನುಬಿದಿದ್ದ ಎಂದು ನೇಹಾಳ ತಾಯಿ ಗೀತಾ ಹಿರೇಮಠ ತಿಳಿಸಿದ್ದಾರೆ.
ಯಾರ ಕ್ಷಮೆ ಪಡೆದುಕೊಂಡು ಏನು ಮಾಡಲಿ. ನನ್ನ ಮಗಳು ವಾಪಸ್ಸು ಬರಲ್ಲವಲ್ಲ ಎಂದು ದುಃಖ ತೋಡಿಕೊಂಡರು.
ಮಗಳು ಕಾಲೇಜ್ ಹೋಗುತಿದ್ದಳು. ಬೋಲ್ಡ್ ಆಗಿದ್ದಳು. ನಮ್ಮ ಮಗಳು ಅಂಥವಳಲ್ಲ. ಆತ ಏನು ಮದುವೆ ಬಗ್ಗೆ ಮಾತನಾಡಿಲ್ಲ. ಒಂದೇ ಕಾಲೇಜ್ ನಲ್ಲಿ ಓದುತ್ತಿದ್ದರು. ಈಗಿನ ತಂತ್ರಜ್ಞಾನದಲ್ಲಿ ತಮಗೆ ಹೇಗೆ ಬೇಕೋ ಹಾಗೆ ಫೊಟೋ ಎಡಿಟ್ ಮಾಡುತ್ತಾರೆ ಎಂದು ಆರೋಪಿಸಿದರು. ಅವಳ ಓದು ಚೆನ್ನಾಗಿ ನಡೆದಿತ್ತು. ನನ್ನ ಮಗಳಿಗೆ ಶಾಂತಿ ಸಿಗಬೇಕೆಂದರೆ ಆತ ಬದುಕಬಾರದು. ಅವನನ್ನ ಜನರ ಕೈಗೆ ಕೊಡಿ. ಜೈಲಿನಲ್ಲಿ ಇಟ್ಟರೆ ಏನು ಪ್ರಯೋಜನ ಎಂದರು.
Neha Murder Hubballi, Mother geetha says accused should not be alive, my daughter has not done any dirty job, what's the use of keeping him in the jail give him to the public and we will kill him she added.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm