ಬ್ರೇಕಿಂಗ್ ನ್ಯೂಸ್
01-12-20 09:37 pm Dilip: Bengaluru Correspondent ಕರ್ನಾಟಕ
ಬೆಂಗಳೂರು, ಡಿ.1: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು ಅಪಹರಿಸಿ 30 ಕೋಟಿ ಹಣಕ್ಕೆ ಬೇಡಿಕೆ ಇಡಲಾಗಿತ್ತು ಎನ್ನುವ ಬಗ್ಗೆ ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ವತಃ ಬೆಳ್ಳಂದೂರು ಠಾಣೆಗೆ ಆಗಮಿಸಿರುವ ವರ್ತೂರು ಪ್ರಕಾಶ್, ಡ್ರೈವರ್ ಜೊತೆಗೆ ಇದ್ದಾಗ ಕೆಲವರು ನಮ್ಮ ಕಾರಿನಲ್ಲೇ ನಮ್ಮನ್ನು ಅಪಹರಿಸಿದ್ದರು. ಅಲ್ಲದೆ, ನಮ್ಮ ಮೇಲೆ ಹಲ್ಲೆ ನಡೆಸಿ 30 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಸಿದ್ದರು. ಆದರೆ, ನಾನು ಹೇಗೋ ಅವರಿಂದ ತಪ್ಪಿಸಿಕೊಂಡೆ ಎಂದು ದೂರಿನಲ್ಲಿ ಹೇಳಿದ್ದಾರೆ.
ನವೆಂಬರ್ 25 ರಂದು ನಮ್ಮನ್ನು 7 ರಿಂದ 8 ಜನ ಅಪಹರಿಸಿದ್ದಾರೆ. ಅಪಹರಣದ ನಂತರ ಮೂರು ದಿನ ನನ್ನನ್ನು ಕೂಡಿ ಹಾಕಲಾಗಿತ್ತು. ಆದರೆ, ಎಲ್ಲಿ ಕೂಡಿ ಹಾಕಿದ್ದರು ಎಂಬುದು ಗೊತ್ತಿಲ್ಲ. ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಲಾಗಿತ್ತು. ನನ್ನ ಡ್ರೈವರ್ಗೂ ತುಂಬಾ ಗಾಯಗಳಾಗಿವೆ. 28ರಂದು ನಾನು ಹಾಗೂ ಡ್ರೈವರ್ ತಪ್ಪಿಸಿಕೊಂಡು ಬಂದಿದ್ದೇವೆ. ಆದರೆ, ನಮ್ಮ ಕಾರನ್ನು ಕಿಡ್ನಾಪರ್ಸ್ ಇದ್ದ ಸ್ಥಳದಲ್ಲಿಯೇ ಬಿಟ್ಟು ಬಂದಿದ್ದೀವಿ ಎಂದು ಉಲ್ಲೇಖಿಸಲಾಗಿದೆ.
ವರ್ತೂರು ಪ್ರಕಾಶ್ ಕೊಟ್ಟ ದೂರಿನನ್ವಯ ಬೆಳ್ಳಂದೂರು ಪೊಲೀಸರು ಇದೀಗ ಐಪಿಸಿ ಸೆಕ್ಷನ್ 341 ಅಕ್ರಮ ತಡೆ , 342 ಅಕ್ರಮ ಬಂಧನ, 307 ಕೊಲೆ ಯತ್ನ, 364 ಅಪಹರಣ, 364(A) ಅಪಹರಿಸಿ ಹಣಕ್ಕಾಗಿ ಬೇಡಿಕೆ ಮತ್ತು 324 ಹಲ್ಲೆ ಅಡಿಯಲ್ಲಿ ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ. ಆದರೆ, ಮಾಜಿ ಸಚಿವರೊಬ್ಬರ ಅಪಹರಣದ ಸುದ್ದಿ ರಾಜ್ಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ.
Shocking Former Karnataka Minister Varthur Prakash alleges of kidnap and extortion, files complaint at Bellandur Police station in Bangalore.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm