ಬ್ರೇಕಿಂಗ್ ನ್ಯೂಸ್
01-12-20 09:37 pm Dilip: Bengaluru Correspondent ಕರ್ನಾಟಕ
ಬೆಂಗಳೂರು, ಡಿ.1: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು ಅಪಹರಿಸಿ 30 ಕೋಟಿ ಹಣಕ್ಕೆ ಬೇಡಿಕೆ ಇಡಲಾಗಿತ್ತು ಎನ್ನುವ ಬಗ್ಗೆ ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ವತಃ ಬೆಳ್ಳಂದೂರು ಠಾಣೆಗೆ ಆಗಮಿಸಿರುವ ವರ್ತೂರು ಪ್ರಕಾಶ್, ಡ್ರೈವರ್ ಜೊತೆಗೆ ಇದ್ದಾಗ ಕೆಲವರು ನಮ್ಮ ಕಾರಿನಲ್ಲೇ ನಮ್ಮನ್ನು ಅಪಹರಿಸಿದ್ದರು. ಅಲ್ಲದೆ, ನಮ್ಮ ಮೇಲೆ ಹಲ್ಲೆ ನಡೆಸಿ 30 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಸಿದ್ದರು. ಆದರೆ, ನಾನು ಹೇಗೋ ಅವರಿಂದ ತಪ್ಪಿಸಿಕೊಂಡೆ ಎಂದು ದೂರಿನಲ್ಲಿ ಹೇಳಿದ್ದಾರೆ.
ನವೆಂಬರ್ 25 ರಂದು ನಮ್ಮನ್ನು 7 ರಿಂದ 8 ಜನ ಅಪಹರಿಸಿದ್ದಾರೆ. ಅಪಹರಣದ ನಂತರ ಮೂರು ದಿನ ನನ್ನನ್ನು ಕೂಡಿ ಹಾಕಲಾಗಿತ್ತು. ಆದರೆ, ಎಲ್ಲಿ ಕೂಡಿ ಹಾಕಿದ್ದರು ಎಂಬುದು ಗೊತ್ತಿಲ್ಲ. ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಲಾಗಿತ್ತು. ನನ್ನ ಡ್ರೈವರ್ಗೂ ತುಂಬಾ ಗಾಯಗಳಾಗಿವೆ. 28ರಂದು ನಾನು ಹಾಗೂ ಡ್ರೈವರ್ ತಪ್ಪಿಸಿಕೊಂಡು ಬಂದಿದ್ದೇವೆ. ಆದರೆ, ನಮ್ಮ ಕಾರನ್ನು ಕಿಡ್ನಾಪರ್ಸ್ ಇದ್ದ ಸ್ಥಳದಲ್ಲಿಯೇ ಬಿಟ್ಟು ಬಂದಿದ್ದೀವಿ ಎಂದು ಉಲ್ಲೇಖಿಸಲಾಗಿದೆ.
ವರ್ತೂರು ಪ್ರಕಾಶ್ ಕೊಟ್ಟ ದೂರಿನನ್ವಯ ಬೆಳ್ಳಂದೂರು ಪೊಲೀಸರು ಇದೀಗ ಐಪಿಸಿ ಸೆಕ್ಷನ್ 341 ಅಕ್ರಮ ತಡೆ , 342 ಅಕ್ರಮ ಬಂಧನ, 307 ಕೊಲೆ ಯತ್ನ, 364 ಅಪಹರಣ, 364(A) ಅಪಹರಿಸಿ ಹಣಕ್ಕಾಗಿ ಬೇಡಿಕೆ ಮತ್ತು 324 ಹಲ್ಲೆ ಅಡಿಯಲ್ಲಿ ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ. ಆದರೆ, ಮಾಜಿ ಸಚಿವರೊಬ್ಬರ ಅಪಹರಣದ ಸುದ್ದಿ ರಾಜ್ಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ.
Shocking Former Karnataka Minister Varthur Prakash alleges of kidnap and extortion, files complaint at Bellandur Police station in Bangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm