ಬ್ರೇಕಿಂಗ್ ನ್ಯೂಸ್
20-04-24 10:36 pm Bangalore Correspondent ಕರ್ನಾಟಕ
ಬೆಂಗಳೂರು, ಏ 20: ಪ್ರತಿಪಕ್ಷಗಳು ನೇಹಾ ಹತ್ಯೆ ಪ್ರಕರಣವನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ, ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬೇಸರ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿಂದು ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೇಹಾ ಕೊಲೆಯನ್ನು ತೀವ್ರವಾಗಿ ಖಂಡಿಸುತ್ತೇನೆ, ಕೊಲೆಗಾರರನ್ನು ಕೂಡಲೇ ಬಂಧಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಲ್ಲ. ಸರ್ಕಾರ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ಹೇಳಿಕೆ ಕುರಿತು ಮಾತನಾಡಿ, ಎಲ್ಲಾ ಕಾಲದಲ್ಲಿಯೂ ಕೊಲೆಗಳಾಗಿವೆ. ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಲ್ಲ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ, ಖಂಡನೀಯ ಎಂದು ತಿಳಿಸಿದರು.
ರಾಜ್ಯಾದ್ಯಂತ ಪ್ರತಿಭಟನೆಗಳಾಗುತ್ತಿರುವ ಬಗ್ಗೆ ಮಾತನಾಡಿ, ಇದರ ಪರಿಣಾಮ ಸರ್ಕಾರದ ಮೇಲೆ ಆಗುವುದಿಲ್ಲ ಎಂದರು.
ರಾಜ್ಯದಲ್ಲಿ ಚುನಾವಣಾ ವಾತಾವರಣ ಉತ್ತಮವಾಗಿದ್ದು, ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ. ಬಿಜೆಪಿ ಅಭ್ಯರ್ಥಿಗಳು ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿದ್ದಾರೆ. ಬಿಜೆಪಿಯವರ ಮೋದಿಯವರ ಮೇಲೆ ಅವಲಂಬನೆಯಾಗಿದ್ದು, ಜನ ಮೋದಿ ಸರ್ಕಾರದ ವಿರುದ್ಧವಾಗಿದ್ದಾರೆ. ದೇಶದಲ್ಲಿ ಇಂಡಿಯಾ ಪರವಾದ ವಾತಾವರಣವಿದೆ ಎಂದು ಹೇಳಿದರು.
CM Siddaramaiah slams BJP for making use of Neha murder politically, says really feeling bad to use someone's death politically he added.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm