ಬ್ರೇಕಿಂಗ್ ನ್ಯೂಸ್
20-04-24 11:07 pm HK News Desk ಕರ್ನಾಟಕ
ಹುಬ್ಬಳ್ಳಿ, ಎ.20: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ. ಇದಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ. ಯಾರು ಪೇಮೆಂಟ್ ಮಾಡಿದ್ದಾರೆ ಎಂಬುದನ್ನು ಮೇ 7ರ ನಂತರ ಬಹಿರಂಗಪಡಿಸುವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿಚಾರ ಬಂದಾಗ ಲಿಂಗಾಯತರು, ವೀರಶೈವ ಲಿಂಗಾಯತರು ಬಿಜೆಪಿ ಜೊತೆಗೆ ನಿಲ್ಲುತ್ತಾರೆ. ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಯಿಂದ ನಮಗೆ ಮತ್ತು ನಮ್ಮ ಅಭ್ಯರ್ಥಿಗೆ ಯಾವುದೇ ಸಮಸ್ಯೆಯಿಲ್ಲ. ಹಿಂದೆ ಮಾತೆ ಮಹಾದೇವಿ ಕೂಡ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು, ಅವರು ಎಷ್ಟು ಮತಗಳನ್ನು ಪಡೆದಿದ್ದರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದರು.
ದಿಂಗಾಲೇಶ್ವರ ಸ್ವಾಮೀಜಿ ಒಂದು 5000 ಮತಗಳನ್ನು ಪಡೆಯುತ್ತಾರೆ. ಈ ಹಿಂದೆ ಮಾಜಿ ಸಚಿವ ವಿನಯ್ ಕುಲಕರ್ಣಿ ದಿಂಗಾಲೇಶ್ವರ ಸ್ವಾಮೀಜಿ ಅವರನ್ನು ತೆಗಳುತ್ತಿದ್ದರು. ಇದೀಗ ಒಳ್ಳೆಯ ಸ್ವಾಮೀಜಿ ಎಂದು ಹೇಳುತ್ತಿರುವುದನ್ನು ಗಮನಿಸಿದರೆ ಸ್ವಾಮೀಜಿಗೆ ಪೇಮೆಂಟ್ ಆಗಿದೆ ಎಂಬುದು ಖಚಿತ ಎಂದು ಹೇಳಿದರು.
ರಾಜ್ಯದಲ್ಲಿ ಸೃಷ್ಟಿಯಾಗುತ್ತಿರುವ ತಾಲಿಬಾನ್ ಮಾದರಿಯ ಸಂಸ್ಕೃತಿಯನ್ನು ರಾಜ್ಯಪಾಲರು ಗಮನಿಸುತ್ತಿದ್ದಾರೆ. ಎಲ್ಲಾ ಘಟನಾವಳಿಗಳನ್ನು ಕ್ರೋಢಿಕರಿಸಿ ರಾಷ್ಟ್ರಪತಿಯವರಿಗೆ ವರದಿ ಸಲ್ಲಿಸಬೇಕು. ಈ ಕುರಿತು ರಾಜ್ಯಪಾಲರನ್ನು ಭೇಟಿಯಾಗಲು ನಾವು ಮಾತನಾಡುತ್ತಿದ್ದೇವೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್ ಮತದಾರರನ್ನು ಬೆದರಿಸುತ್ತಿದ್ದಾರೆ. ಇಂತಹ ವಿಚಾರಗಳನ್ನು ಚುನಾವಣಾ ಆಯೋಗ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದರು.
Dingaleswara Swamiji has received a payment to contest from Dharwad Lok Sabha constituency. He contested elections for this. Mla Basanagouda Patil Yatnal said that he will reveal who made the payment after May 7.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm