ಬ್ರೇಕಿಂಗ್ ನ್ಯೂಸ್
22-04-24 02:15 pm Bangalore Correspondent ಕರ್ನಾಟಕ
ಬೆಂಗಳೂರು, ಏ.22: ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಪಾಸಣೆ ವೇಳೆ ಕಾರಿನಲ್ಲಿ 2 ಕೋಟಿ ರೂ. ಹಣ ಪತ್ತೆ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣ ಆದಾಯ ತೆರಿಗೆ ಇಲಾಖೆಗೆ ವರ್ಗಾವಣೆಯಾಗಿದ್ದು, ಹಣ ಜಪ್ತಿ ಮಾಡಿಕೊಂಡ ಇಲಾಖೆ ತನಿಖೆ ಚುರುಕುಗೊಳಿಸಿದೆ.
ಕಳೆದ ಶನಿವಾರ ಮಧ್ಯಾಹ್ನ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಪಾಸಣೆ ನಡೆಸುವಾಗ ಕಾರಿನಲ್ಲಿ 2 ಕೋಟಿ ಹಣ ಪತ್ತೆ ಹಿನ್ನೆಲೆ ಚುನಾವಣಾಧಿಕಾರಿ ರವಿ ಅಸೂತಿ ಎಂಬುವರು ನೀಡಿದ ದೂರಿನ ಮೇರೆಗೆ ರಾಜ್ಯ ಬಿಜೆಪಿ ಕಾರ್ಯಾಲಯದ ಕಾರ್ಯದರ್ಶಿ ಲೊಕೇಶ್ ಅಂಬೆಕಲ್, ಹಣ ಸಾಗಿಸುತ್ತಿದ್ದ ವೆಂಕಟೇಶ್ ಪ್ರಸಾದ್ ಹಾಗೂ ಗಂಗಾಧರ್ ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಐಟಿ ಅಧಿಕಾರಿಗಳು ಮಾಹಿತಿ ಮೇರೆಗೆ ಹಣ ಜಪ್ತಿ ಮಾಡಿಕೊಂಡಿದ್ದು, ಇಬ್ಬರು ಆರೋಪಿತರನ್ನು ಹೆಚ್ಚಿನ ವಿಚಾರಣೆ ನಡೆಸಲು ನೊಟೀಸ್ ಜಾರಿ ಮಾಡಿದ್ದಾರೆ.
ಕೋದಂಡರಾಮಪುರ ಕೆನೆರಾ ಬ್ಯಾಂಕಿನಲ್ಲಿ ಕಳೆದ ಮಾರ್ಚ್ 27ರಂದು 5 ಕೋಟಿ ರೂಪಾಯಿ ಹಣ ವಿತ್ ಡ್ರಾ ಮಾಡಲಾಗಿದ್ದು, ಈ ಪೈಕಿ 2 ಕೋಟಿ ಹಣವನ್ನು ಮೈಸೂರು - ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳ ಬೂತ್ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕ್ರಮಗಳಿಗೆ ಹಣ ಹಂಚಲು ಹೋಗುತ್ತಿರುವುದಾಗಿ ಆರೋಪಿತರು ಪ್ರಾಥಮಿಕ ತನಿಖೆಯಲ್ಲಿ ಒಪ್ಪಿಕೊಂಡಿದ್ದರು. ಈ ವೇಳೆ, ಪತ್ತೆಯಾದ ಪತ್ರದಲ್ಲಿ ಮೇಲಿನ ಲೋಕಸಭಾ ಕ್ಷೇತ್ರಗಳ ಬೂತ್ ಮಟ್ಟದ ಕಾರ್ಯಕರ್ತರಿಗೆ ಹಣ ಹಂಚಲು ವೆಂಕಟೇಶ್ ಮೂಲಕ ಹಣ ಸಾಗಿಸುತ್ತಿರುವ ಬಗ್ಗೆ ಉಲ್ಲೇಖವಾಗಿತ್ತು ಎಂದು ಚುನಾವಣಾಧಿಕಾರಿಗಳು ದೂರಿನಲ್ಲಿ ವಿವರಿಸಿದ್ದಾರೆ.
ಈ ಸಂಬಂಧ ಪೊಲೀಸರ ಸಮಕ್ಷಮದಲ್ಲಿ ಹಣ ಎಣಿಕೆ ಮಾಡಿ ವಶಕ್ಕೆ ಪಡೆದುಕೊಂಡು ತನಿಖೆಯನ್ನ ಐಟಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ.
worker and two others. A day after Rs 2 crore was recovered from a vehicle by the SST team, election officials on Sunday filed a case against a BJP worker after seeking permission from the court and Election Commission of India. The SST team of Chamarajpet, Benagluru, on April 20, had intercepted a car carrying Rs 2 crore cash at 4.05 pm. The vehicle was seized and the income tax officials were alerted.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm