ಬ್ರೇಕಿಂಗ್ ನ್ಯೂಸ್
22-04-24 07:59 pm HK News Desk ಕರ್ನಾಟಕ
ಮೈಸೂರು, ಏ.22: ಪ್ರಧಾನಿ ಮೋದಿಯನ್ನ ಟೀಕಿಸುವ ಭರದಲ್ಲಿ ಮಾಜಿ ಶಾಸಕ, ಸಿಎಂ ಮಗ ಯತೀಂದ್ರ ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ 70 ವರ್ಷಗಳಿಂದ ರಾಜ್ಯದಲ್ಲಿ ವಿವಿಧ ಪಕ್ಷಗಳು ಆಡಳಿತ ನಡೆದಿವೆ. ಯಾವಾಗಲೂ ಹಿಂದೂಗಳಿಗೆ ಅನ್ಯಾಯ ಆಗಿಲ್ಲ. ಈ ಸಲ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಹಿಂದೂ ಮಹಿಳೆಯರ ಮಂಗಳಸೂತ್ರ ಮಾತ್ರವಲ್ಲ, ಎಲ್ಲಾ ಧರ್ಮದ ತಾಯಂದಿರೂ ತಮ್ಮ ಮಕ್ಕಳು ಹಾಗೂ ಗಂಡಂದಿರನ್ನು ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ 70 ವರ್ಷಗಳಿಂದ ರಾಜ್ಯದಲ್ಲಿ ವಿವಿಧ ಪಕ್ಷಗಳು ಆಡಳಿತ ನಡೆದಿವೆ. ಯಾವಾಗಲೂ ಹಿಂದೂಗಳಿಗೆ ಅನ್ಯಾಯ ಆಗಿಲ್ಲ. ಈ ಸಲ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಹಿಂದೂ ಮಹಿಳೆಯರ ಮಂಗಳಸೂತ್ರ ಮಾತ್ರವಲ್ಲ, ಎಲ್ಲಾ ಧರ್ಮದ ತಾಯಂದಿರೂ ತಮ್ಮ ಮಕ್ಕಳು ಹಾಗೂ ಗಂಡಂದಿರನ್ನು ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
ಏಕೆಂದರೆ ಈ ದೇಶದಲ್ಲಿ ಬಿಜೆಪಿ ಕೋಮುಗಲಭೆ, ದೊಂಬಿ ಗಲಾಟೆ ಸೃಷ್ಟಿ ಮಾಡಿ ಒಬ್ಬರನ್ನೊಬ್ಬರು ಬಡಿದಾಡಿಕೊಂಡು ಸಾಯುವಂತೆ ಮಾಡ್ತಾರೆ. ಇಡೀ ಸಮಾಜ ಅಧಃಪತನಕ್ಕೆ ಹೋಗುವಂತೆ ಮಾಡ್ತಾರೆ. ಮಕ್ಕಳಿಗೆ ಶಿಕ್ಷಣ ಕೊಡದೇ ಕೋಮು ಗಲಭೆಗಳಲ್ಲಿ ತೊಡಗಿಸಿ ನಿರುದ್ಯೋಗಿಗಳನ್ನಾಗಿ ಮಾಡ್ತಾರೆ ಎಂದು ಕಿಡಿ ಕಾರಿದ್ದರೆ.

ಪ್ರಧಾನಿ ಮೋದಿ ಮತ ಕೇಳುವ ನೆಪದಲ್ಲಿ ಅತ್ಯಂತ ತುಚ್ಛವಾದ ಹೇಳಿಕೆ ನೀಡಿದ್ದಾರೆ. ಪ್ರಜಾಪ್ರಭುತ್ವ ರಾಷ್ಟ್ರದ ಯಾವುದೇ ಒಬ್ಬ ಪ್ರಧಾನಿ ಇಂತಹ ಕೆಳಮಟ್ಟಕ್ಕೆ ಇಳಿಯೋದಿಲ್ಲ. ಮೋದಿ ಅವರು ಮತೀಯ ಭಾವನೆ ಕೆರಳಿಸುವ ರೀತಿ ಮಾತನಾಡಿದ್ದಾರೆ. ಚುನಾವಣಾ ಆಯೋಗ ಯಾಕೆ ಕಣ್ಣು ಮುಚ್ಚಿ ಕುಳಿತಿದ್ಯೋ ಗೊತ್ತಿಲ್ಲ ವಾಗ್ದಾಳಿ ನಡೆಸಿದ್ದಾರೆ.
ರಾಜಸ್ಥಾನದ ಬನ್ಸಾರ್ನಲ್ಲಿ ಚುನಾವಣಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ನುಸುಳುಕೋರರು ಮತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಹಂಚಬಹುದು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮುಸ್ಲಿಮರಿಗೆ ರಾಷ್ಟ್ರದ ಸಂಪತ್ತಿನ ಮೊದಲ ಹಕ್ಕು ಎಂದು ಹೇಳಿದ್ದರು. ನೀವು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ನುಸುಳುಕೋರರಿಗೆ ನೀಡಬಹುದೇ? ಎಂದು ಪ್ರಶ್ನೆ ಮಾಡಿದ್ದರು.
ಅಲ್ಲದೇ ಜನರ ಖಾಸಗಿ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರಕ್ಕೆ ಯಾವುದೇ ಹಕ್ಕಿಲ್ಲ. ನಮ್ಮ ತಾಯಂದಿರು ಮತ್ತು ಸಹೋದರಿಯರ ಒಡೆತನದ ಮಂಗಳಸೂತ್ರ ಮತ್ತು ಚಿನ್ನದ ಮೌಲ್ಯವು ಅಮೂಲ್ಯವಾಗಿದೆ. ಕಾಂಗ್ರೆಸ್ ಈ ಸಂಪತ್ತನ್ನು ಸ್ವಾಧೀನಪಡಿಸಿಕೊಳ್ಳುವ ಮತ್ತು ಮರುಹಂಚಿಕೆ ಮಾಡುವ ಭರವಸೆಯನ್ನು ಹೇಗೆ ನೀಡುತ್ತದೆ? ಎಂದು ಪ್ರಶ್ನಿಸಿದ ಬಳಿಕ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಹಿಂದೂ ಹೆಣ್ಮಕ್ಕಳ ಮಂಗಳ ಸೂತ್ರವನ್ನೂ ಉಳಿಸೋದಿಲ್ಲ ಎಂದು ಹೇಳಿದ್ದರು.
Yathindra Siddaramaiah slams PM Modi in Mysuru, says all women in state will lose thier husband and children in riots which BJP will raise for the sake of politics.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm