ಬ್ರೇಕಿಂಗ್ ನ್ಯೂಸ್
22-04-24 07:59 pm HK News Desk ಕರ್ನಾಟಕ
ಮೈಸೂರು, ಏ.22: ಪ್ರಧಾನಿ ಮೋದಿಯನ್ನ ಟೀಕಿಸುವ ಭರದಲ್ಲಿ ಮಾಜಿ ಶಾಸಕ, ಸಿಎಂ ಮಗ ಯತೀಂದ್ರ ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ 70 ವರ್ಷಗಳಿಂದ ರಾಜ್ಯದಲ್ಲಿ ವಿವಿಧ ಪಕ್ಷಗಳು ಆಡಳಿತ ನಡೆದಿವೆ. ಯಾವಾಗಲೂ ಹಿಂದೂಗಳಿಗೆ ಅನ್ಯಾಯ ಆಗಿಲ್ಲ. ಈ ಸಲ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಹಿಂದೂ ಮಹಿಳೆಯರ ಮಂಗಳಸೂತ್ರ ಮಾತ್ರವಲ್ಲ, ಎಲ್ಲಾ ಧರ್ಮದ ತಾಯಂದಿರೂ ತಮ್ಮ ಮಕ್ಕಳು ಹಾಗೂ ಗಂಡಂದಿರನ್ನು ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ 70 ವರ್ಷಗಳಿಂದ ರಾಜ್ಯದಲ್ಲಿ ವಿವಿಧ ಪಕ್ಷಗಳು ಆಡಳಿತ ನಡೆದಿವೆ. ಯಾವಾಗಲೂ ಹಿಂದೂಗಳಿಗೆ ಅನ್ಯಾಯ ಆಗಿಲ್ಲ. ಈ ಸಲ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಹಿಂದೂ ಮಹಿಳೆಯರ ಮಂಗಳಸೂತ್ರ ಮಾತ್ರವಲ್ಲ, ಎಲ್ಲಾ ಧರ್ಮದ ತಾಯಂದಿರೂ ತಮ್ಮ ಮಕ್ಕಳು ಹಾಗೂ ಗಂಡಂದಿರನ್ನು ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
ಏಕೆಂದರೆ ಈ ದೇಶದಲ್ಲಿ ಬಿಜೆಪಿ ಕೋಮುಗಲಭೆ, ದೊಂಬಿ ಗಲಾಟೆ ಸೃಷ್ಟಿ ಮಾಡಿ ಒಬ್ಬರನ್ನೊಬ್ಬರು ಬಡಿದಾಡಿಕೊಂಡು ಸಾಯುವಂತೆ ಮಾಡ್ತಾರೆ. ಇಡೀ ಸಮಾಜ ಅಧಃಪತನಕ್ಕೆ ಹೋಗುವಂತೆ ಮಾಡ್ತಾರೆ. ಮಕ್ಕಳಿಗೆ ಶಿಕ್ಷಣ ಕೊಡದೇ ಕೋಮು ಗಲಭೆಗಳಲ್ಲಿ ತೊಡಗಿಸಿ ನಿರುದ್ಯೋಗಿಗಳನ್ನಾಗಿ ಮಾಡ್ತಾರೆ ಎಂದು ಕಿಡಿ ಕಾರಿದ್ದರೆ.

ಪ್ರಧಾನಿ ಮೋದಿ ಮತ ಕೇಳುವ ನೆಪದಲ್ಲಿ ಅತ್ಯಂತ ತುಚ್ಛವಾದ ಹೇಳಿಕೆ ನೀಡಿದ್ದಾರೆ. ಪ್ರಜಾಪ್ರಭುತ್ವ ರಾಷ್ಟ್ರದ ಯಾವುದೇ ಒಬ್ಬ ಪ್ರಧಾನಿ ಇಂತಹ ಕೆಳಮಟ್ಟಕ್ಕೆ ಇಳಿಯೋದಿಲ್ಲ. ಮೋದಿ ಅವರು ಮತೀಯ ಭಾವನೆ ಕೆರಳಿಸುವ ರೀತಿ ಮಾತನಾಡಿದ್ದಾರೆ. ಚುನಾವಣಾ ಆಯೋಗ ಯಾಕೆ ಕಣ್ಣು ಮುಚ್ಚಿ ಕುಳಿತಿದ್ಯೋ ಗೊತ್ತಿಲ್ಲ ವಾಗ್ದಾಳಿ ನಡೆಸಿದ್ದಾರೆ.
ರಾಜಸ್ಥಾನದ ಬನ್ಸಾರ್ನಲ್ಲಿ ಚುನಾವಣಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ನುಸುಳುಕೋರರು ಮತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಹಂಚಬಹುದು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮುಸ್ಲಿಮರಿಗೆ ರಾಷ್ಟ್ರದ ಸಂಪತ್ತಿನ ಮೊದಲ ಹಕ್ಕು ಎಂದು ಹೇಳಿದ್ದರು. ನೀವು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ನುಸುಳುಕೋರರಿಗೆ ನೀಡಬಹುದೇ? ಎಂದು ಪ್ರಶ್ನೆ ಮಾಡಿದ್ದರು.
ಅಲ್ಲದೇ ಜನರ ಖಾಸಗಿ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರಕ್ಕೆ ಯಾವುದೇ ಹಕ್ಕಿಲ್ಲ. ನಮ್ಮ ತಾಯಂದಿರು ಮತ್ತು ಸಹೋದರಿಯರ ಒಡೆತನದ ಮಂಗಳಸೂತ್ರ ಮತ್ತು ಚಿನ್ನದ ಮೌಲ್ಯವು ಅಮೂಲ್ಯವಾಗಿದೆ. ಕಾಂಗ್ರೆಸ್ ಈ ಸಂಪತ್ತನ್ನು ಸ್ವಾಧೀನಪಡಿಸಿಕೊಳ್ಳುವ ಮತ್ತು ಮರುಹಂಚಿಕೆ ಮಾಡುವ ಭರವಸೆಯನ್ನು ಹೇಗೆ ನೀಡುತ್ತದೆ? ಎಂದು ಪ್ರಶ್ನಿಸಿದ ಬಳಿಕ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಹಿಂದೂ ಹೆಣ್ಮಕ್ಕಳ ಮಂಗಳ ಸೂತ್ರವನ್ನೂ ಉಳಿಸೋದಿಲ್ಲ ಎಂದು ಹೇಳಿದ್ದರು.
Yathindra Siddaramaiah slams PM Modi in Mysuru, says all women in state will lose thier husband and children in riots which BJP will raise for the sake of politics.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm