ಬ್ರೇಕಿಂಗ್ ನ್ಯೂಸ್
22-04-24 08:07 pm HK News Desk ಕರ್ನಾಟಕ
ಕೊಪ್ಪಳ, ಏ.22: ಜಿಲ್ಲೆಯ ಯಲಬುರ್ಗಾ ತಾಲೂಕಿನ ಕೋನಸಾಗರ ಗ್ರಾಮದ ತೋಟದಲ್ಲಿ ಸಿಡಿಲು ಬಡಿದು ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ.
ಶ್ರೀನಿವಾಸ ಗೊಲ್ಲರ್(16) ಸಿಡಿಲಿಗೆ ಬಲಿಯಾದ ದುರ್ದೈವಿ. ಕುರಿ ಮೇಯಿಸುತ್ತಿದ್ದ ವೇಳೆ ಮಳೆ ಬಂದಿದ್ದು ಈ ವೇಳೆ ಸಿಡಿಲಿನ ಹೊಡೆತಕ್ಕೆ ಬಾಲಕ ಮೃತಪಟ್ಟಿದ್ದಾನೆ. ಜತೆಯಲ್ಲಿದ್ದ ಬಾಲಕನ ತಂದೆಯೂ ಗಾಯಗೊಂಡಿದ್ದಾರೆ. ಯಲಬುರ್ಗಾ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇನ್ನು ಬೀದರ್ ಜಿಲ್ಲೆಯ ನಿಟ್ಟೂರ್ ಗ್ರಾಮದಲ್ಲಿ ಸೋಮವಾರ ಸಾಯಂಕಾಲ ಹೊಲದಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾಗ ವೇಳೆ ಸಿಡಿಲು ಬಡಿದು ಗ್ರಾಮದ ಸುನೀಲ್ ಕುಮಾರ (32) ಎಂಬ ಯುವಕ ಮೃತಪಟ್ಟಿದ್ದಾನೆ.
Lightening strike, two dead in Karnataka one sixteen year old boy from Koppal and 32 year old man from Bidar
03-09-25 02:30 pm
Bangalore Correspondent
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm