ಬ್ರೇಕಿಂಗ್ ನ್ಯೂಸ್
22-04-24 08:07 pm HK News Desk ಕರ್ನಾಟಕ
ಕೊಪ್ಪಳ, ಏ.22: ಜಿಲ್ಲೆಯ ಯಲಬುರ್ಗಾ ತಾಲೂಕಿನ ಕೋನಸಾಗರ ಗ್ರಾಮದ ತೋಟದಲ್ಲಿ ಸಿಡಿಲು ಬಡಿದು ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ.
ಶ್ರೀನಿವಾಸ ಗೊಲ್ಲರ್(16) ಸಿಡಿಲಿಗೆ ಬಲಿಯಾದ ದುರ್ದೈವಿ. ಕುರಿ ಮೇಯಿಸುತ್ತಿದ್ದ ವೇಳೆ ಮಳೆ ಬಂದಿದ್ದು ಈ ವೇಳೆ ಸಿಡಿಲಿನ ಹೊಡೆತಕ್ಕೆ ಬಾಲಕ ಮೃತಪಟ್ಟಿದ್ದಾನೆ. ಜತೆಯಲ್ಲಿದ್ದ ಬಾಲಕನ ತಂದೆಯೂ ಗಾಯಗೊಂಡಿದ್ದಾರೆ. ಯಲಬುರ್ಗಾ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇನ್ನು ಬೀದರ್ ಜಿಲ್ಲೆಯ ನಿಟ್ಟೂರ್ ಗ್ರಾಮದಲ್ಲಿ ಸೋಮವಾರ ಸಾಯಂಕಾಲ ಹೊಲದಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾಗ ವೇಳೆ ಸಿಡಿಲು ಬಡಿದು ಗ್ರಾಮದ ಸುನೀಲ್ ಕುಮಾರ (32) ಎಂಬ ಯುವಕ ಮೃತಪಟ್ಟಿದ್ದಾನೆ.
Lightening strike, two dead in Karnataka one sixteen year old boy from Koppal and 32 year old man from Bidar
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm