ಬ್ರೇಕಿಂಗ್ ನ್ಯೂಸ್
22-04-24 08:07 pm HK News Desk ಕರ್ನಾಟಕ
ಕೊಪ್ಪಳ, ಏ.22: ಜಿಲ್ಲೆಯ ಯಲಬುರ್ಗಾ ತಾಲೂಕಿನ ಕೋನಸಾಗರ ಗ್ರಾಮದ ತೋಟದಲ್ಲಿ ಸಿಡಿಲು ಬಡಿದು ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ.
ಶ್ರೀನಿವಾಸ ಗೊಲ್ಲರ್(16) ಸಿಡಿಲಿಗೆ ಬಲಿಯಾದ ದುರ್ದೈವಿ. ಕುರಿ ಮೇಯಿಸುತ್ತಿದ್ದ ವೇಳೆ ಮಳೆ ಬಂದಿದ್ದು ಈ ವೇಳೆ ಸಿಡಿಲಿನ ಹೊಡೆತಕ್ಕೆ ಬಾಲಕ ಮೃತಪಟ್ಟಿದ್ದಾನೆ. ಜತೆಯಲ್ಲಿದ್ದ ಬಾಲಕನ ತಂದೆಯೂ ಗಾಯಗೊಂಡಿದ್ದಾರೆ. ಯಲಬುರ್ಗಾ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನು ಬೀದರ್ ಜಿಲ್ಲೆಯ ನಿಟ್ಟೂರ್ ಗ್ರಾಮದಲ್ಲಿ ಸೋಮವಾರ ಸಾಯಂಕಾಲ ಹೊಲದಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾಗ ವೇಳೆ ಸಿಡಿಲು ಬಡಿದು ಗ್ರಾಮದ ಸುನೀಲ್ ಕುಮಾರ (32) ಎಂಬ ಯುವಕ ಮೃತಪಟ್ಟಿದ್ದಾನೆ.
Lightening strike, two dead in Karnataka one sixteen year old boy from Koppal and 32 year old man from Bidar
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm