ಬ್ರೇಕಿಂಗ್ ನ್ಯೂಸ್
22-04-24 09:55 pm HK NEWS ಕರ್ನಾಟಕ
ಬೆಂಗಳೂರು, ಏ 22: ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಗಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿರುವ ಕೆಎಸ್ ಈಶ್ವರಪ್ಪ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.
ರಾಜ್ಯ ಬಿಜೆಪಿ ಘಟಕದಿಂದ ಆದೇಶ ಜಾರಿ ಮಾಡಿದ್ದು, ಪಕ್ಷದ ಆದೇಶವನ್ನು ಉಲ್ಲಂಘಿಸಿ ಶಿವಮೊಗ್ಗದಿಂದ ಸ್ಪರ್ಧೆ ಮಾಡಿದ್ದೀರಾ. ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದೀರಾ. ಇದು ಪಕ್ಷದ ಶಿಸ್ತು ಉಲ್ಲಂಘಟನೆ. ತತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ " ಎಂದು ಉಲ್ಲೇಖಿಸಲಾಗಿದೆ.
ತತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ 6 ವರ್ಷಗಳ ಕಾಲ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಕೆಎಸ್ ಈಶ್ವರಪ್ಪ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಹಿಂದಕ್ಕೆ ಸರಿಸುವ ನಿಟ್ಟಿನಲ್ಲಿ ಸಾಕಷ್ಟು ಸಭೆಗಳು ನಡೆದವು. ಹಿರಿಯ ಮುಖಂಡರು ಮಾತನಾಡಿದರು. ಆದರೂ, ಈಶ್ವರಪ್ಪ ಚುನಾವಣೆ ಸ್ಪರ್ಧೆ ಮಾಡುತ್ತೇನೆ ಎಂದು ಪಣತೊಟ್ಟರು. ಕರ್ನಾಟಕದಲ್ಲಿ ನಡೆಯುವ 2 ನೇ ಹಂತದ ಚುನಾವಣೆಯ ನಾಮಪತ್ರ ಹಿಂಪಡೆಯುವ ದಿನಾಂಕ ಏಪ್ರಿಲ್ 22 ಆಗಿತ್ತು. ಆದರೆ, ಈಶ್ವರಪ್ಪ ನಾಮಪತ್ರ ಹಿಂಪಡೆಯದ ಹಿನ್ನೆಲೆ ಪಕ್ಷದಿಂದ ಹೊರ ಹಾಕಲಾಗಿದೆ.
The Bharatiya Janata Party (BJP) on Monday expelled senior leader KS Eshwarappa for six years for “embarrassing” the party by deciding to contest as an independent from Shivamogga constituency in Karnataka.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm