ಬ್ರೇಕಿಂಗ್ ನ್ಯೂಸ್
22-04-24 09:55 pm HK NEWS ಕರ್ನಾಟಕ
ಬೆಂಗಳೂರು, ಏ 22: ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಗಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿರುವ ಕೆಎಸ್ ಈಶ್ವರಪ್ಪ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.
ರಾಜ್ಯ ಬಿಜೆಪಿ ಘಟಕದಿಂದ ಆದೇಶ ಜಾರಿ ಮಾಡಿದ್ದು, ಪಕ್ಷದ ಆದೇಶವನ್ನು ಉಲ್ಲಂಘಿಸಿ ಶಿವಮೊಗ್ಗದಿಂದ ಸ್ಪರ್ಧೆ ಮಾಡಿದ್ದೀರಾ. ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದೀರಾ. ಇದು ಪಕ್ಷದ ಶಿಸ್ತು ಉಲ್ಲಂಘಟನೆ. ತತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ " ಎಂದು ಉಲ್ಲೇಖಿಸಲಾಗಿದೆ.
ತತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ 6 ವರ್ಷಗಳ ಕಾಲ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಕೆಎಸ್ ಈಶ್ವರಪ್ಪ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಹಿಂದಕ್ಕೆ ಸರಿಸುವ ನಿಟ್ಟಿನಲ್ಲಿ ಸಾಕಷ್ಟು ಸಭೆಗಳು ನಡೆದವು. ಹಿರಿಯ ಮುಖಂಡರು ಮಾತನಾಡಿದರು. ಆದರೂ, ಈಶ್ವರಪ್ಪ ಚುನಾವಣೆ ಸ್ಪರ್ಧೆ ಮಾಡುತ್ತೇನೆ ಎಂದು ಪಣತೊಟ್ಟರು. ಕರ್ನಾಟಕದಲ್ಲಿ ನಡೆಯುವ 2 ನೇ ಹಂತದ ಚುನಾವಣೆಯ ನಾಮಪತ್ರ ಹಿಂಪಡೆಯುವ ದಿನಾಂಕ ಏಪ್ರಿಲ್ 22 ಆಗಿತ್ತು. ಆದರೆ, ಈಶ್ವರಪ್ಪ ನಾಮಪತ್ರ ಹಿಂಪಡೆಯದ ಹಿನ್ನೆಲೆ ಪಕ್ಷದಿಂದ ಹೊರ ಹಾಕಲಾಗಿದೆ.
The Bharatiya Janata Party (BJP) on Monday expelled senior leader KS Eshwarappa for six years for “embarrassing” the party by deciding to contest as an independent from Shivamogga constituency in Karnataka.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm