ಬ್ರೇಕಿಂಗ್ ನ್ಯೂಸ್
23-04-24 11:12 am HK News Desk ಕರ್ನಾಟಕ
ಶಿವಮೊಗ್ಗ, ಏ 23: ಉಚ್ಚಾಟನೆಗೆ ಹೆದರುವುದಿಲ್ಲ. ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಿ ಗೆಲುವು ಸಾಧಿಸಿ ಬಿಜೆಪಿಗೆ ಮರಳಿ ಹೋಗುತ್ತೇನೆಂದು ಈಶ್ವರಪ್ಪ ಹೇಳಿದರು.
ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವಿರುದ್ಧ ಬಂಡಾಯವೆದ್ದು, ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಿಂದ ಸ್ಪರ್ಧೆ ಮಾಡುತ್ತಿರುವ ಈಶ್ವರಪ್ಪಗೆ ಬಿಜೆಪಿ ಶಾಕ್ ನೀಡಿದ್ದು, 6 ವರ್ಷಗಳ ಕಾಲ ಪಕ್ಷದಿಂದ ಬ್ಯಾನ್ ಮಾಡಿದೆ.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಈಶ್ವರಪ್ಪ, ಉಚ್ಚಾಟನೆ ಬಗ್ಗೆ ನನಗೆ ಯಾವುದೇ ಪತ್ರ ಬಂದಿಲ್ಲ. ನಾನು ಯಾವ ಉಚ್ಛಾಟನೆಗೆ ಹೆದರುವುದಿಲ್ಲ. ಈ ಬಾರಿ ಲೋಕಸಭೆ ಚುನಾವಣೆ ಸ್ಪರ್ಧೆ ಮಾಡಿ ಗೆಲ್ಲುತ್ತೇನೆ, ಮತ್ತೆ ವಾಪಸ್ ಬಿಜೆಪಿಗೆ ಹೋಗುತ್ತೇನೆ ಎಂದು ಹೇಳಿದರು.
ನಾನು ಪಕ್ಷೇತರ ಅಭ್ಯರ್ಥಿ ಆಗಿ ಕಣಕ್ಕೆ ನಿರ್ಧಾರ ಮಾಡಿದ್ದೇನೆ. ಅಂದಿನಿಂದ ಇಂದಿನವರೆಗೆ ನಾನು ಅದನ್ನೇ ಹೇಳಿದ್ದೇನೆ. ನನ್ನ ಸ್ಪರ್ಧೆ ಬಗ್ಗೆ ಬಿಎಸ್ವೈ ಕುಟುಂಬ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದರು. ಮೋದಿ ಕಾರ್ಯಕ್ರಮಕ್ಕೆ ಈಶ್ವರಪ್ಪ ಬರುತ್ತಾರೆ ಎಂದರು, ಬಳಿಕ ನಾಮಪತ್ರ ಹಾಕುವುದಿಲ್ಲ ಎಂದಿದ್ದರು, 19ನೇ ತಾರೀಖು ಅವರಿಗೆ ಶಾಕ್ ನೀಡಿತ್ತು.
ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದು ಶತಃಸಿದ್ಧ. ಗೆಲ್ಲುವುದು ನಿಶ್ಚಿತ ಎಂದು ಹೇಳಿದ್ದೆನೆ. ಅದರಂತೆ ನಾಮಪತ್ರ ಹಿಂತೆಗೆದುಕೊಳ್ಳದೇ ಕಣದಲ್ಲಿಯೇ ಉಳಿದಿದ್ದೇನೆ. ಇನ್ನಷ್ಟು ಬಿರುಸಾಗಿ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಳ್ಳುವೆ ಎಂದರು.
Hours after being expelled from the BJP, rebel leader KS Eshwarappa on Monday announced his decision to contest as a non-party candidate. He also exuded confidence in his win and said he would go back to the BJP again. "I have decided to contest as a non-party candidate. I still have hope. I do not fear any expulsion," Eshwarappa told the media.
03-09-25 02:30 pm
Bangalore Correspondent
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm