ಬ್ರೇಕಿಂಗ್ ನ್ಯೂಸ್
23-04-24 07:01 pm HK News Desk ಕರ್ನಾಟಕ
ರಾಯಚೂರು, ಏ.23: ಹನುಮ ಜಯಂತಿ ಹಿನ್ನೆಲೆಯಲ್ಲಿ ಇಂದು ಹನುಮ ಪೂಜೆಗಾಗಿ ಕೃಷ್ಣಾ ನದಿಯಿಂದ ನೀರು ತರಲು ಹೊರಟಿದ್ದವರ ಮೇಲೆ ಬೊಲೆರೊ ವಾಹನ ಡಿಕ್ಕಿ ಹೊಡೆದು ಮೂವರು ಮೃತಪಟ್ಟ ಘಟನೆ ರಾಯಚೂರು ತಾಲ್ಲೂಕಿನ ಹೆಗಸನಹಳ್ಳಿ ಬಳಿ ನಡೆದಿದೆ.
ಹೆಗಸನಹಳ್ಳಿ ಗ್ರಾಮದ ಅಯ್ಯನಗೌಡ (28), ಮಹೇಶ್ (24), ಉದಯ್ ಕುಮಾರ್ (28) ಮೃತ ದುರ್ದೈವಿಗಳು. ಭೂಷಣ್ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಹುನುಮ ಜಯಂತಿ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಕ್ಕೆ, ಪಕ್ಕದ ಕೃಷ್ಣಾ ನದಿಯಿಂದ ಬಿಂದಿಗೆಯಲ್ಲಿ ನೀರು ತರಲು ಯುವಕರು ಹೋಗುತ್ತಿದ್ದರು. ಈ ವೇಳೆ ಕೋಳಿ ಸಾಗಿಸುತ್ತಿದ್ದ ಬೊಲೆರೊ ವಾಹನ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಸ್ಥಳದಲ್ಲೇ ವಾಹನ ಬಿಟ್ಟು ಚಾಲಕ ಮಧುಸೂದನ್ ಗೌಡ ಪರಾರಿಯಾಗಲು ಯತ್ನಿಸಿದನು. ಬೆನ್ನಟ್ಟಿದ್ದ ಗ್ರಾಮಸ್ಥರು ಚಾಲಕನನ್ನು ಬೆನ್ನಟ್ಟಿ ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.
Raichur accident, pick up van rams over pedestrian, three killed on spot. The deceased were going to the river to fill water during which a pickup carring chicken rammed the youths.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm