ಬ್ರೇಕಿಂಗ್ ನ್ಯೂಸ್
23-04-24 07:01 pm HK News Desk ಕರ್ನಾಟಕ
ರಾಯಚೂರು, ಏ.23: ಹನುಮ ಜಯಂತಿ ಹಿನ್ನೆಲೆಯಲ್ಲಿ ಇಂದು ಹನುಮ ಪೂಜೆಗಾಗಿ ಕೃಷ್ಣಾ ನದಿಯಿಂದ ನೀರು ತರಲು ಹೊರಟಿದ್ದವರ ಮೇಲೆ ಬೊಲೆರೊ ವಾಹನ ಡಿಕ್ಕಿ ಹೊಡೆದು ಮೂವರು ಮೃತಪಟ್ಟ ಘಟನೆ ರಾಯಚೂರು ತಾಲ್ಲೂಕಿನ ಹೆಗಸನಹಳ್ಳಿ ಬಳಿ ನಡೆದಿದೆ.
ಹೆಗಸನಹಳ್ಳಿ ಗ್ರಾಮದ ಅಯ್ಯನಗೌಡ (28), ಮಹೇಶ್ (24), ಉದಯ್ ಕುಮಾರ್ (28) ಮೃತ ದುರ್ದೈವಿಗಳು. ಭೂಷಣ್ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಹುನುಮ ಜಯಂತಿ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಕ್ಕೆ, ಪಕ್ಕದ ಕೃಷ್ಣಾ ನದಿಯಿಂದ ಬಿಂದಿಗೆಯಲ್ಲಿ ನೀರು ತರಲು ಯುವಕರು ಹೋಗುತ್ತಿದ್ದರು. ಈ ವೇಳೆ ಕೋಳಿ ಸಾಗಿಸುತ್ತಿದ್ದ ಬೊಲೆರೊ ವಾಹನ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಸ್ಥಳದಲ್ಲೇ ವಾಹನ ಬಿಟ್ಟು ಚಾಲಕ ಮಧುಸೂದನ್ ಗೌಡ ಪರಾರಿಯಾಗಲು ಯತ್ನಿಸಿದನು. ಬೆನ್ನಟ್ಟಿದ್ದ ಗ್ರಾಮಸ್ಥರು ಚಾಲಕನನ್ನು ಬೆನ್ನಟ್ಟಿ ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.
Raichur accident, pick up van rams over pedestrian, three killed on spot. The deceased were going to the river to fill water during which a pickup carring chicken rammed the youths.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm