ಬ್ರೇಕಿಂಗ್ ನ್ಯೂಸ್
23-04-24 07:01 pm HK News Desk ಕರ್ನಾಟಕ
ರಾಯಚೂರು, ಏ.23: ಹನುಮ ಜಯಂತಿ ಹಿನ್ನೆಲೆಯಲ್ಲಿ ಇಂದು ಹನುಮ ಪೂಜೆಗಾಗಿ ಕೃಷ್ಣಾ ನದಿಯಿಂದ ನೀರು ತರಲು ಹೊರಟಿದ್ದವರ ಮೇಲೆ ಬೊಲೆರೊ ವಾಹನ ಡಿಕ್ಕಿ ಹೊಡೆದು ಮೂವರು ಮೃತಪಟ್ಟ ಘಟನೆ ರಾಯಚೂರು ತಾಲ್ಲೂಕಿನ ಹೆಗಸನಹಳ್ಳಿ ಬಳಿ ನಡೆದಿದೆ.
ಹೆಗಸನಹಳ್ಳಿ ಗ್ರಾಮದ ಅಯ್ಯನಗೌಡ (28), ಮಹೇಶ್ (24), ಉದಯ್ ಕುಮಾರ್ (28) ಮೃತ ದುರ್ದೈವಿಗಳು. ಭೂಷಣ್ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಹುನುಮ ಜಯಂತಿ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಕ್ಕೆ, ಪಕ್ಕದ ಕೃಷ್ಣಾ ನದಿಯಿಂದ ಬಿಂದಿಗೆಯಲ್ಲಿ ನೀರು ತರಲು ಯುವಕರು ಹೋಗುತ್ತಿದ್ದರು. ಈ ವೇಳೆ ಕೋಳಿ ಸಾಗಿಸುತ್ತಿದ್ದ ಬೊಲೆರೊ ವಾಹನ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಸ್ಥಳದಲ್ಲೇ ವಾಹನ ಬಿಟ್ಟು ಚಾಲಕ ಮಧುಸೂದನ್ ಗೌಡ ಪರಾರಿಯಾಗಲು ಯತ್ನಿಸಿದನು. ಬೆನ್ನಟ್ಟಿದ್ದ ಗ್ರಾಮಸ್ಥರು ಚಾಲಕನನ್ನು ಬೆನ್ನಟ್ಟಿ ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.
Raichur accident, pick up van rams over pedestrian, three killed on spot. The deceased were going to the river to fill water during which a pickup carring chicken rammed the youths.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm