ಬ್ರೇಕಿಂಗ್ ನ್ಯೂಸ್
23-04-24 07:01 pm HK News Desk ಕರ್ನಾಟಕ
ರಾಯಚೂರು, ಏ.23: ಹನುಮ ಜಯಂತಿ ಹಿನ್ನೆಲೆಯಲ್ಲಿ ಇಂದು ಹನುಮ ಪೂಜೆಗಾಗಿ ಕೃಷ್ಣಾ ನದಿಯಿಂದ ನೀರು ತರಲು ಹೊರಟಿದ್ದವರ ಮೇಲೆ ಬೊಲೆರೊ ವಾಹನ ಡಿಕ್ಕಿ ಹೊಡೆದು ಮೂವರು ಮೃತಪಟ್ಟ ಘಟನೆ ರಾಯಚೂರು ತಾಲ್ಲೂಕಿನ ಹೆಗಸನಹಳ್ಳಿ ಬಳಿ ನಡೆದಿದೆ.
ಹೆಗಸನಹಳ್ಳಿ ಗ್ರಾಮದ ಅಯ್ಯನಗೌಡ (28), ಮಹೇಶ್ (24), ಉದಯ್ ಕುಮಾರ್ (28) ಮೃತ ದುರ್ದೈವಿಗಳು. ಭೂಷಣ್ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಹುನುಮ ಜಯಂತಿ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಕ್ಕೆ, ಪಕ್ಕದ ಕೃಷ್ಣಾ ನದಿಯಿಂದ ಬಿಂದಿಗೆಯಲ್ಲಿ ನೀರು ತರಲು ಯುವಕರು ಹೋಗುತ್ತಿದ್ದರು. ಈ ವೇಳೆ ಕೋಳಿ ಸಾಗಿಸುತ್ತಿದ್ದ ಬೊಲೆರೊ ವಾಹನ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಸ್ಥಳದಲ್ಲೇ ವಾಹನ ಬಿಟ್ಟು ಚಾಲಕ ಮಧುಸೂದನ್ ಗೌಡ ಪರಾರಿಯಾಗಲು ಯತ್ನಿಸಿದನು. ಬೆನ್ನಟ್ಟಿದ್ದ ಗ್ರಾಮಸ್ಥರು ಚಾಲಕನನ್ನು ಬೆನ್ನಟ್ಟಿ ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.
Raichur accident, pick up van rams over pedestrian, three killed on spot. The deceased were going to the river to fill water during which a pickup carring chicken rammed the youths.
03-09-25 02:30 pm
Bangalore Correspondent
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm