ಬ್ರೇಕಿಂಗ್ ನ್ಯೂಸ್
24-04-24 07:10 pm HK News Desk ಕರ್ನಾಟಕ
ಹುಬ್ಬಳ್ಳಿ , ಏ 24: ಸಾವಿನ ಮನೆಯಲ್ಲಿ ಚುನಾವಣಾ ರಾಜಕಾರಣ ಸರಿಯಲ್ಲ. ಅಂತಹ ಮನೆ ಹೊರತುಪಡಿಸಿ ಬೇರೆಡೆ ಎಲ್ಲಾದರೂ ನೀವು ರಾಜಕಾರಣ ಮಾಡಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಹರಿಹಾಯ್ದರು.
ಮೃತ ನೇಹಾಳ ನಿವಾಸಕ್ಕೆ ಬುಧವಾರ ಭೇಟಿಕೊಟ್ಟ, ತಂದೆ-ತಾಯಿಗೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಇವತ್ತು ನಮ್ಮ ಮಗಳು ನೇಹಾ ನಿವಾಸಕ್ಕೆ ಬಂದಿದ್ದೇವೆ. ನೇಹಾ ಕೇವಲ ನಿರಂಜನ ಹಿರೇಮಠರ ಪುತ್ರಿ ಅಲ್ಲ. ಇಡೀ ಕರ್ನಾಟಕದ ಪುತ್ರಿ. ನಿರಂಜನ ನಮ್ಮ ಕುಟುಂಬದ ಸದಸ್ಯರು. ಈ ಘಟನೆ ಬಗ್ಗೆ ಅತ್ಯಂತ ದುಃಖವಿದೆ. ನಾವೆಲ್ಲ ಅವರ ಜೊತೆ ಇರುತ್ತೇವೆ ಎಂದರು.
ನೇಹಾಳ ಕುಟುಂಬಕ್ಕೆ ಸಂಪೂರ್ಣ ನ್ಯಾಯ ಕೊಡಿಸುವುದು ಸರ್ಕಾರದ ಕರ್ತವ್ಯ. ಈ ಪ್ರಕರಣದಲ್ಲಿ ತ್ವರಿತಗತಿಯಲ್ಲಿ ನ್ಯಾಯದಾನ ಆಗಬೇಕೆಂದು ಈಗಾಗಲೇ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲಾಗಿದೆ. 90 ದಿನಗಳಲ್ಲಿ ನ್ಯಾಯ ಸಿಗಲಿದೆ ಅನ್ನುವ ವಿಶ್ವಾಸವಿದೆ ಎಂದರು.
ಆರೋಪಿಗೆ ಗಲ್ಲು ಶಿಕ್ಷೆ ಆಗಬೇಕು. ಆಕೆಯ ಸಾವಿಗೆ ನ್ಯಾಯ ಸಿಗಬೇಕು. ವಿಶೇಷ ಕೋರ್ಟ್ ಖಂಡಿತ ತ್ವರಿತ ನ್ಯಾಯ ನೀಡಲಿದೆ. ಗಲ್ಲಿಗಿಂತ ಕಡಿಮೆ ಶಿಕ್ಷೆ ಸಿಗಲ್ಲ. ನಮ್ಮ ಮಗಳು ಸಾವನ್ನಪ್ಪಿರುವಾಗ ರಾಜಕಾರಣ ಮಾಡಬೇಡಿ. ಚುನಾವಣೆ ವೇಳೆ ರಾಜಕೀಕರಣ ಬೇಡ ಎಂದರು.
ಬಿಜೆಪಿಯಿಂದ ಸಿಬಿಐ ತನಿಖೆಗೆ ಆಗ್ರಹ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಸಿಐಡಿ ಮೇಲೆ ನಮಗೆ ನಂಬಿಕೆ ಇದೆ. ರಾಜ್ಯ ಪೊಲೀಸರ ಮೇಲೆ ವಿಶ್ವಾಸವಿದೆ. 90 ದಿನಗಳಲ್ಲಿ ಖಂಡಿತ ನ್ಯಾಯ ಸಿಗಲಿದೆ ಅನ್ನುವ ಖಾತ್ರಿಯಿದೆ ಎಂದರು.
Electoral politics is not right in the house of death. You should do politics anywhere other than such a house," AICC general secretary Randeep Singh Surjewala said. He was speaking to reporters after visiting neha's residence on Wednesday and consoling her parents.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 08:54 am
HK News Staffer
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
15-05-26 12:21 pm
HK News Staffer
ಬೇರೊಬ್ಬ ಮಹಿಳೆ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸ...
14-05-26 01:41 pm
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm