ಬ್ರೇಕಿಂಗ್ ನ್ಯೂಸ್
24-04-24 07:10 pm HK News Desk ಕರ್ನಾಟಕ
ಹುಬ್ಬಳ್ಳಿ , ಏ 24: ಸಾವಿನ ಮನೆಯಲ್ಲಿ ಚುನಾವಣಾ ರಾಜಕಾರಣ ಸರಿಯಲ್ಲ. ಅಂತಹ ಮನೆ ಹೊರತುಪಡಿಸಿ ಬೇರೆಡೆ ಎಲ್ಲಾದರೂ ನೀವು ರಾಜಕಾರಣ ಮಾಡಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಹರಿಹಾಯ್ದರು.
ಮೃತ ನೇಹಾಳ ನಿವಾಸಕ್ಕೆ ಬುಧವಾರ ಭೇಟಿಕೊಟ್ಟ, ತಂದೆ-ತಾಯಿಗೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಇವತ್ತು ನಮ್ಮ ಮಗಳು ನೇಹಾ ನಿವಾಸಕ್ಕೆ ಬಂದಿದ್ದೇವೆ. ನೇಹಾ ಕೇವಲ ನಿರಂಜನ ಹಿರೇಮಠರ ಪುತ್ರಿ ಅಲ್ಲ. ಇಡೀ ಕರ್ನಾಟಕದ ಪುತ್ರಿ. ನಿರಂಜನ ನಮ್ಮ ಕುಟುಂಬದ ಸದಸ್ಯರು. ಈ ಘಟನೆ ಬಗ್ಗೆ ಅತ್ಯಂತ ದುಃಖವಿದೆ. ನಾವೆಲ್ಲ ಅವರ ಜೊತೆ ಇರುತ್ತೇವೆ ಎಂದರು.
ನೇಹಾಳ ಕುಟುಂಬಕ್ಕೆ ಸಂಪೂರ್ಣ ನ್ಯಾಯ ಕೊಡಿಸುವುದು ಸರ್ಕಾರದ ಕರ್ತವ್ಯ. ಈ ಪ್ರಕರಣದಲ್ಲಿ ತ್ವರಿತಗತಿಯಲ್ಲಿ ನ್ಯಾಯದಾನ ಆಗಬೇಕೆಂದು ಈಗಾಗಲೇ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲಾಗಿದೆ. 90 ದಿನಗಳಲ್ಲಿ ನ್ಯಾಯ ಸಿಗಲಿದೆ ಅನ್ನುವ ವಿಶ್ವಾಸವಿದೆ ಎಂದರು.
ಆರೋಪಿಗೆ ಗಲ್ಲು ಶಿಕ್ಷೆ ಆಗಬೇಕು. ಆಕೆಯ ಸಾವಿಗೆ ನ್ಯಾಯ ಸಿಗಬೇಕು. ವಿಶೇಷ ಕೋರ್ಟ್ ಖಂಡಿತ ತ್ವರಿತ ನ್ಯಾಯ ನೀಡಲಿದೆ. ಗಲ್ಲಿಗಿಂತ ಕಡಿಮೆ ಶಿಕ್ಷೆ ಸಿಗಲ್ಲ. ನಮ್ಮ ಮಗಳು ಸಾವನ್ನಪ್ಪಿರುವಾಗ ರಾಜಕಾರಣ ಮಾಡಬೇಡಿ. ಚುನಾವಣೆ ವೇಳೆ ರಾಜಕೀಕರಣ ಬೇಡ ಎಂದರು.
ಬಿಜೆಪಿಯಿಂದ ಸಿಬಿಐ ತನಿಖೆಗೆ ಆಗ್ರಹ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಸಿಐಡಿ ಮೇಲೆ ನಮಗೆ ನಂಬಿಕೆ ಇದೆ. ರಾಜ್ಯ ಪೊಲೀಸರ ಮೇಲೆ ವಿಶ್ವಾಸವಿದೆ. 90 ದಿನಗಳಲ್ಲಿ ಖಂಡಿತ ನ್ಯಾಯ ಸಿಗಲಿದೆ ಅನ್ನುವ ಖಾತ್ರಿಯಿದೆ ಎಂದರು.
Electoral politics is not right in the house of death. You should do politics anywhere other than such a house," AICC general secretary Randeep Singh Surjewala said. He was speaking to reporters after visiting neha's residence on Wednesday and consoling her parents.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm