ಬ್ರೇಕಿಂಗ್ ನ್ಯೂಸ್
24-04-24 07:10 pm HK News Desk ಕರ್ನಾಟಕ
ಹುಬ್ಬಳ್ಳಿ , ಏ 24: ಸಾವಿನ ಮನೆಯಲ್ಲಿ ಚುನಾವಣಾ ರಾಜಕಾರಣ ಸರಿಯಲ್ಲ. ಅಂತಹ ಮನೆ ಹೊರತುಪಡಿಸಿ ಬೇರೆಡೆ ಎಲ್ಲಾದರೂ ನೀವು ರಾಜಕಾರಣ ಮಾಡಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಹರಿಹಾಯ್ದರು.
ಮೃತ ನೇಹಾಳ ನಿವಾಸಕ್ಕೆ ಬುಧವಾರ ಭೇಟಿಕೊಟ್ಟ, ತಂದೆ-ತಾಯಿಗೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಇವತ್ತು ನಮ್ಮ ಮಗಳು ನೇಹಾ ನಿವಾಸಕ್ಕೆ ಬಂದಿದ್ದೇವೆ. ನೇಹಾ ಕೇವಲ ನಿರಂಜನ ಹಿರೇಮಠರ ಪುತ್ರಿ ಅಲ್ಲ. ಇಡೀ ಕರ್ನಾಟಕದ ಪುತ್ರಿ. ನಿರಂಜನ ನಮ್ಮ ಕುಟುಂಬದ ಸದಸ್ಯರು. ಈ ಘಟನೆ ಬಗ್ಗೆ ಅತ್ಯಂತ ದುಃಖವಿದೆ. ನಾವೆಲ್ಲ ಅವರ ಜೊತೆ ಇರುತ್ತೇವೆ ಎಂದರು.
ನೇಹಾಳ ಕುಟುಂಬಕ್ಕೆ ಸಂಪೂರ್ಣ ನ್ಯಾಯ ಕೊಡಿಸುವುದು ಸರ್ಕಾರದ ಕರ್ತವ್ಯ. ಈ ಪ್ರಕರಣದಲ್ಲಿ ತ್ವರಿತಗತಿಯಲ್ಲಿ ನ್ಯಾಯದಾನ ಆಗಬೇಕೆಂದು ಈಗಾಗಲೇ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲಾಗಿದೆ. 90 ದಿನಗಳಲ್ಲಿ ನ್ಯಾಯ ಸಿಗಲಿದೆ ಅನ್ನುವ ವಿಶ್ವಾಸವಿದೆ ಎಂದರು.
ಆರೋಪಿಗೆ ಗಲ್ಲು ಶಿಕ್ಷೆ ಆಗಬೇಕು. ಆಕೆಯ ಸಾವಿಗೆ ನ್ಯಾಯ ಸಿಗಬೇಕು. ವಿಶೇಷ ಕೋರ್ಟ್ ಖಂಡಿತ ತ್ವರಿತ ನ್ಯಾಯ ನೀಡಲಿದೆ. ಗಲ್ಲಿಗಿಂತ ಕಡಿಮೆ ಶಿಕ್ಷೆ ಸಿಗಲ್ಲ. ನಮ್ಮ ಮಗಳು ಸಾವನ್ನಪ್ಪಿರುವಾಗ ರಾಜಕಾರಣ ಮಾಡಬೇಡಿ. ಚುನಾವಣೆ ವೇಳೆ ರಾಜಕೀಕರಣ ಬೇಡ ಎಂದರು.
ಬಿಜೆಪಿಯಿಂದ ಸಿಬಿಐ ತನಿಖೆಗೆ ಆಗ್ರಹ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಸಿಐಡಿ ಮೇಲೆ ನಮಗೆ ನಂಬಿಕೆ ಇದೆ. ರಾಜ್ಯ ಪೊಲೀಸರ ಮೇಲೆ ವಿಶ್ವಾಸವಿದೆ. 90 ದಿನಗಳಲ್ಲಿ ಖಂಡಿತ ನ್ಯಾಯ ಸಿಗಲಿದೆ ಅನ್ನುವ ಖಾತ್ರಿಯಿದೆ ಎಂದರು.
Electoral politics is not right in the house of death. You should do politics anywhere other than such a house," AICC general secretary Randeep Singh Surjewala said. He was speaking to reporters after visiting neha's residence on Wednesday and consoling her parents.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm