ಬ್ರೇಕಿಂಗ್ ನ್ಯೂಸ್
24-04-24 11:14 pm HK News Desk ಕರ್ನಾಟಕ
ಕಲಬುರಗಿ, ಏ 24: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರದ ಭಾಷಣದ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾವನಾತ್ಮಕವಾಗಿ ಮಾತನಾಡಿದ್ದಾರೆ.
ಅಫ್ಜಜಲ್ಪುರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಮತ ಹಾಕೋಕೆ ಬರದೇ ಇದ್ದರು ನಾನು ಸತ್ತರೆ ನಮ್ಮ ಕೆಲಸ ನೆನಪು ಮಾಡಿಕೊಂಡು ಮಣ್ಣು ಹಾಕೋಕೆ ಬನ್ನಿ. ಸತ್ತಾಗ ಸುಟ್ಟರೆ ಮೇಣದ ಬತ್ತಿ ಹಚ್ಚೋಕೆ ಬನ್ನಿ, ಹೂಳಿದ್ರೆ ಮಣ್ಣು ಹಾಕೋಕೆ ಬನ್ನಿ. ಆವಾಗ ನೋಡಪ್ಪ ಆತನ ಮಣ್ಣಿಗೆ ಎಷ್ಟು ಜನ ಬಂದ್ರು ಅಂತಾನಾದ್ರು ಹೇಳಬೇಕು ಎಂದು ಹೇಳುತ್ತಾ ಭಾವುಕರಾಗಿದ್ದಾರೆ.
ನನಗೆ ಕಳೆದ ಬಾರಿ ಸೋಲಾಯ್ತು ಆಗಲಿ, ಸೋಲಾದ್ರು ದೊಡ್ಡ ಸ್ಥಾನ ಸಿಕ್ಕಿದೆ. ನಿಮ್ಮ ವೋಟು ನನಗೆ ತಪ್ಪಿದ್ರೆ ನಿಮ್ಮ ಹೃದಯ ಗೆಲ್ಲೋದಕ್ಕೆ ನನಗೆ ಸಾಧ್ಯ ಆಗಲಿಲ್ಲ ಅಂತಾ ತಿಳಿದುಕೊಳ್ಳುತ್ತೇನೆ ಎಂದರು.
ಕಾಂಗ್ರೆಸ್ನವರು ದೇಶಕ್ಕಾಗಿ ಪ್ರಾಣ ಸಹ ಕೊಟ್ಟಿದ್ದಾರೆ. ಇವರ ಮನೆಯಲ್ಲಿ ಒಂದು ಇಲಿ ಸಹ ಸತ್ತಿಲ್ಲ. ಕಾಂಗ್ರೆಸ್ ಸಂವಿಧಾನ ಉಳಿಸುವ ಕೆಲಸ ಮಾಡಿದ್ದಾರೆ. ಈ ಚುನಾವಣೆಯಲ್ಲಿ ಮೋದಿ ಅವರು ಸೋಲೆ ಸೋಲುತ್ತಾರೆ. ವಾರಣಾಸಿಯಲ್ಲಿ ಗೆಲ್ಲುವುದಕ್ಕೆ ದಾರಿ ಮಾಡಿಕೊಂಡಿದ್ದಾರೆ. ಅಬ್ ಕೀ ಬಾರ್ 400 ಪಾರ್ ಅಂತಾರೆ. ಆದರೆ ನಾವು 200 ಸಹ ಪಾರ್ ಮಾಡಲ್ಲ. ಅದನ್ನ ನಾವು ತಡೆಯುವುದರಲ್ಲಿ ಎರಡು ಮಾತಿಲ್ಲ ಎಂದರು.
ನಾನು ಹುಟ್ಟಿದೆ ರಾಜಕಾರಣಕ್ಕಾಗಿ ಹೀಗಾಗಿ ಕೊನೆ ಚುನಾವಣೆ ಇಲ್ಲ. ರಿಟೈಡ್ ಆಗುವುದೇ ಇಲ್ಲ ಸಂವಿಧಾನ ಉಳಿಸಲು ತತ್ವ. ಇದನ್ನು ಉಳಿಸಲು ಕೊನೆ ಉಸಿರು ಇರುವವರೆಗೆ ಹೋರಾಟ ನಡೆಸುತ್ತೇವೆ. ನಾಳೆ ಸಿದ್ದರಾಮಯ್ಯ ಸಿಎಂ ಸಾಕು ರಿಟೈಡ್ ಅಂತಾ ಸಹ ಅನ್ನಬಹುದು. ಆದರೆ ತತ್ವ ಸಿದ್ಧಾಂತಗಳಿಗಾಗಿ ಕೊನೆಯುಸಿರು ಇರುವರೆಗೆ ಹೋರಾಟ ನಡೆಸುವುದಾಗಿ ಖರ್ಗೆ ಹೇಳಿದರು.
Seeking to strike an emotional chord with the people of his home district of Kalaburagi, Congress President M Mallikarjun Kharge on Wednesday appealed to them to at least attend his funeral if they thought he worked for them
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm