ಬ್ರೇಕಿಂಗ್ ನ್ಯೂಸ್
24-04-24 11:14 pm HK News Desk ಕರ್ನಾಟಕ
ಕಲಬುರಗಿ, ಏ 24: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರದ ಭಾಷಣದ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾವನಾತ್ಮಕವಾಗಿ ಮಾತನಾಡಿದ್ದಾರೆ.
ಅಫ್ಜಜಲ್ಪುರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಮತ ಹಾಕೋಕೆ ಬರದೇ ಇದ್ದರು ನಾನು ಸತ್ತರೆ ನಮ್ಮ ಕೆಲಸ ನೆನಪು ಮಾಡಿಕೊಂಡು ಮಣ್ಣು ಹಾಕೋಕೆ ಬನ್ನಿ. ಸತ್ತಾಗ ಸುಟ್ಟರೆ ಮೇಣದ ಬತ್ತಿ ಹಚ್ಚೋಕೆ ಬನ್ನಿ, ಹೂಳಿದ್ರೆ ಮಣ್ಣು ಹಾಕೋಕೆ ಬನ್ನಿ. ಆವಾಗ ನೋಡಪ್ಪ ಆತನ ಮಣ್ಣಿಗೆ ಎಷ್ಟು ಜನ ಬಂದ್ರು ಅಂತಾನಾದ್ರು ಹೇಳಬೇಕು ಎಂದು ಹೇಳುತ್ತಾ ಭಾವುಕರಾಗಿದ್ದಾರೆ.
ನನಗೆ ಕಳೆದ ಬಾರಿ ಸೋಲಾಯ್ತು ಆಗಲಿ, ಸೋಲಾದ್ರು ದೊಡ್ಡ ಸ್ಥಾನ ಸಿಕ್ಕಿದೆ. ನಿಮ್ಮ ವೋಟು ನನಗೆ ತಪ್ಪಿದ್ರೆ ನಿಮ್ಮ ಹೃದಯ ಗೆಲ್ಲೋದಕ್ಕೆ ನನಗೆ ಸಾಧ್ಯ ಆಗಲಿಲ್ಲ ಅಂತಾ ತಿಳಿದುಕೊಳ್ಳುತ್ತೇನೆ ಎಂದರು.
ಕಾಂಗ್ರೆಸ್ನವರು ದೇಶಕ್ಕಾಗಿ ಪ್ರಾಣ ಸಹ ಕೊಟ್ಟಿದ್ದಾರೆ. ಇವರ ಮನೆಯಲ್ಲಿ ಒಂದು ಇಲಿ ಸಹ ಸತ್ತಿಲ್ಲ. ಕಾಂಗ್ರೆಸ್ ಸಂವಿಧಾನ ಉಳಿಸುವ ಕೆಲಸ ಮಾಡಿದ್ದಾರೆ. ಈ ಚುನಾವಣೆಯಲ್ಲಿ ಮೋದಿ ಅವರು ಸೋಲೆ ಸೋಲುತ್ತಾರೆ. ವಾರಣಾಸಿಯಲ್ಲಿ ಗೆಲ್ಲುವುದಕ್ಕೆ ದಾರಿ ಮಾಡಿಕೊಂಡಿದ್ದಾರೆ. ಅಬ್ ಕೀ ಬಾರ್ 400 ಪಾರ್ ಅಂತಾರೆ. ಆದರೆ ನಾವು 200 ಸಹ ಪಾರ್ ಮಾಡಲ್ಲ. ಅದನ್ನ ನಾವು ತಡೆಯುವುದರಲ್ಲಿ ಎರಡು ಮಾತಿಲ್ಲ ಎಂದರು.
ನಾನು ಹುಟ್ಟಿದೆ ರಾಜಕಾರಣಕ್ಕಾಗಿ ಹೀಗಾಗಿ ಕೊನೆ ಚುನಾವಣೆ ಇಲ್ಲ. ರಿಟೈಡ್ ಆಗುವುದೇ ಇಲ್ಲ ಸಂವಿಧಾನ ಉಳಿಸಲು ತತ್ವ. ಇದನ್ನು ಉಳಿಸಲು ಕೊನೆ ಉಸಿರು ಇರುವವರೆಗೆ ಹೋರಾಟ ನಡೆಸುತ್ತೇವೆ. ನಾಳೆ ಸಿದ್ದರಾಮಯ್ಯ ಸಿಎಂ ಸಾಕು ರಿಟೈಡ್ ಅಂತಾ ಸಹ ಅನ್ನಬಹುದು. ಆದರೆ ತತ್ವ ಸಿದ್ಧಾಂತಗಳಿಗಾಗಿ ಕೊನೆಯುಸಿರು ಇರುವರೆಗೆ ಹೋರಾಟ ನಡೆಸುವುದಾಗಿ ಖರ್ಗೆ ಹೇಳಿದರು.
Seeking to strike an emotional chord with the people of his home district of Kalaburagi, Congress President M Mallikarjun Kharge on Wednesday appealed to them to at least attend his funeral if they thought he worked for them
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm