ಬ್ರೇಕಿಂಗ್ ನ್ಯೂಸ್
26-04-24 06:14 pm HK News Desk ಕರ್ನಾಟಕ
ಮಡಿಕೇರಿ, ಏ.26: ಮತದಾನ ಮಾಡಲು ಹೋಗಿದ್ದ ವ್ಯಕ್ತಿಯೋರ್ವರು ಮತದಾನ ಮಾಡಿ ಮತ ಕೇಂದ್ರದಿಂದ ಹೊರಬಂದ ತಕ್ಷಣವೇ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಿ.ಶೇಟಿಗೇರಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಖ್ಯಾತ ಚಂಡೆ ವಾದಕ ಪದಾರ್ಥಿ ಮನೋಹರ್ ಮತದಾನ ಕೇಂದ್ರಕ್ಕೆ ಬಂದು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ. ಮತದಾನ ಮಾಡುವ ವೇಳೆಯಲ್ಲೇ ಬಿಸಿಲಿನ ತಾಪ ಹೆಚ್ಚಾಗಿದ್ದರಿಂದ ಸುಸ್ತಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ. ನಂತರ ಮತದಾನ ಕೇಂದ್ರದ ಒಳಗೆ ಹೋಗಿ ಮತದಾನ ಮಾಡಿ ಬಂದ ತಕ್ಷಣವೇ ಮತದಾನ ಕೇಂದ್ರದ ಅವರಣದಲ್ಲೇ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಸಾಯುವ ಮುನ್ನ ತಮ್ಮ ಕರ್ತವ್ಯ ಮುಗಿಸಿ ಮನೋಹರ್ ಮೃತಪಟ್ಟಿದ್ದಾರೆ. ಸುತ್ತಮುತ್ತಲಿನ ಊರುಗಳಲ್ಲಿ ಮನೋಹರ್ ಅವರು ಚಂಡೆ ವಾದ್ಯದ ಮೂಲಕವೇ ಖ್ಯಾತಿಗಳಿಸಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
Madikeri man dies of heart attack after casting his vote at the booth centre in Shetigiri village. The deceased has been identified as Manohar.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm