ಬ್ರೇಕಿಂಗ್ ನ್ಯೂಸ್
27-04-24 02:10 pm HK News Desk ಕರ್ನಾಟಕ
ದೊಡ್ಡಬಳ್ಳಾಪುರ, ಏ.27: ಹಾವು ಕಚ್ಚಿ 7 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ತಾಲೂಕಿನ ಕೋಳೂರು ಗ್ರಾಮದಲ್ಲಿ ಘಟನೆ ನಡೆದಿದೆ.
ಟಿ ಹೊಸಹಳ್ಳಿ ಗ್ರಾಮದ ರಾಮಾಂಜಿ ಎನ್ನುವವರ ಮಗಳು ಅನುಷಾ (7) ಮೃತ ದುರ್ದೈವಿ.
ವಿನೋದಮ್ಮ ಮತ್ತು ರಾಮಾಂಜಿನಪ್ಪ ದಂಪತಿ ಕೋಳೂರು ಗ್ರಾಮದ ತೋಟದ ಮನೆಯೊಂದರಲ್ಲಿ ಕೂಲಿ ಕೆಲಸ ಮಾಡಿಕೊಂಡು ವಾಸವಿದ್ದರು. ನಿನ್ನೆ ಶುಕ್ರವಾರ ಸಂಜೆ ಅನುಷಾಳ ತಂದೆ-ತಾಯಿ ತೋಟದ ಕೆಲಸದಲ್ಲಿ ನಿರಂತರಾಗಿದ್ದರು. ಈ ವೇಳೆ ಮನೆ ಹೊರಗೆ ಆಟ ಆಡುತ್ತಿದ್ದಾಗ ಬಾಲಕಿ ಅನುಷಾಗೆ ಹಾವು ಕಚ್ಚಿದೆ.
ಕೂಡಲೆ ಮಗಳು ಅಸ್ವಸ್ಥಗೊಂಡಿದ್ದನ್ನು ಗಮನಿಸಿದ ಪೋಷಕರು ದೊಡ್ಡಬಳ್ಳಾಪುರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅನುಷಾ ಮೃತಪಟ್ಟಿದ್ದಾಳೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Seven year old girl dies after snake bite in Doddabalapur Bangalore.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm