ಬ್ರೇಕಿಂಗ್ ನ್ಯೂಸ್
28-04-24 02:41 pm HK News Desk ಕರ್ನಾಟಕ
ಬೆಂಗಳೂರು, ಎ.28: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ರಾಜ್ಯ ಸರ್ಕಾರ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದೆ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಎಸ್ ಐಟಿ ರಚಿಸಿದ್ದೇವೆ. ತನಿಖೆಯಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಎಡಿಜಿಪಿ ಬಿ.ಕೆ. ಸಿಂಗ್ ಅವರು ಈ ಹಿಂದೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಎಸ್ಐಟಿ ತಂಡದ ಮುಖ್ಯಸ್ಥರಾಗಿ ಕೆಲಸ ಮಾಡಿದ್ದರು. ಮೂವರು ಎಸ್ ಪಿ, 4 ಡಿವೈಎಸ್ ಪಿ ಅವರನ್ನೊಳಗೊಂಡ ಎಸ್ಐಟಿ ರಚನೆಯಾಗಿದ್ದು, ಮೂವರು ಎಸ್ ಪಿಗಳಲ್ಲಿ ಓರ್ವ ಮಹಿಳಾ ಎಸ್ಪಿ ಇರಲಿದ್ದಾರೆ ಎಂದರು.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಹಲವಾರು ವಿಡಿಯೋಗಳು 2-3 ದಿನಗಳಿಂದ ಹಾಸನ ಜಿಲ್ಲೆಯಾದ್ಯಂತ ಹರಿದಾಡುತ್ತಿದೆ. ಈ ರೀತಿಯ ನೂರಾರು ವಿಡಿಯೋಗಳಿವೆ ಎಂದು ಹೇಳಲಾಗುತ್ತಿದೆ. ಟ್ವಿಟರ್ ಸೇರಿದಂತೆ ಸೋಷಿಯಲ್ ಮಿಡಿಯಾಗಳಲ್ಲಿ ವಿಡಿಯೋ ವೈರಲ್ ಆಗುತ್ತಿದೆ. ಆದರೆ ಇದು ಮಾರ್ಫ್ ಮಾಡಲಾದ ವಿಡಿಯೋ, ತನ್ನದಲ್ಲ, ತನಗೂ ಅದಕ್ಕೂ ಸಂಬಂಧ ಇಲ್ಲ ಎಂದು ಪ್ರಜ್ವಲ್ ರೇವಣ್ಣ ಪ್ರತಿಕ್ರಿಯಿಸಿದ್ದರು.
ವಿಡಿಯೋ ಪ್ರಕರಣ ಸುದ್ದಿ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದ್ದಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಸಿಎಂಗೆ ಪತ್ರ ಬರೆದು ತನಿಖೆ ಮಗೆ ಆಗ್ರಹಿಸಿದ್ದರು.
Prajwal Revanna sex videos leaked case, SIT team formed, says Home minister Parameshwara. Prajwal Revanna sex videos have been leaked it is said more than thousand videos have been saved in the pendrive.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm