ಬ್ರೇಕಿಂಗ್ ನ್ಯೂಸ್
28-04-24 09:16 pm HK News Desk ಕರ್ನಾಟಕ
ಚಿಕ್ಕೋಡಿ, ಏ.28: "ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ. ಹೆಣ್ಣುಮಕ್ಕಳ ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲ''
ಇದು ಪ್ರಧಾನಿ ಮೋದಿ ಅವರು ಬೆಳಗಾವಿಯಲ್ಲಿ ಮಾಡಿರುವ ಭಾಷಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ ವ್ಯಂಗ್ಯ. ವಾಗ್ದಾಳಿ ನಡೆಸಿದರು.
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಾಂಕ ಜಾರಕಿಹೊಳಿ ಅವರ ಗೆಲುವಿನ ಸಂದೇಶ ನೀಡಲು ಸಂಘಟಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಇಷ್ಟೊಂದು ಸುಳ್ಳು ಹೇಳೋ ಮೋದಿಗೆ ನಾಚಿಕೆನೂ ಆಗಲ್ಲ. ಇವರಿಗೆ ಮಾನ ಮರ್ಯಾದೆನೂ ಇಲ್ಲ. ಯಪ್ಪಾ ಯಪ್ಪಾ ಯಪ್ಪಾ ಈ ಮೋದಿ ಯಾವ ಮಟ್ಟದ ಸುಳ್ಳು ಸೃಷ್ಟಿ ಮಾಡ್ತಾರಲ್ಲಾ ನಾಚ್ಕೆನೂ ಆಗಲ್ಲ ಎಂದು ಮೋದಿ ಅವರ ಸುಳ್ಳುಗಳನ್ನು ಪಟ್ಟಿ ಮಾಡಿದ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ಮುಂದುವರೆಸಿದರು.
ಬಿಜೆಪಿ ಭಾರತೀಯರ ಭಾವನೆಗಳ ಜೊತೆ ಚೆಲ್ಲಾಟ ಆಡ್ಕೊಂಡು ಲಾಭ ಮಾಡಿಕೊಳ್ತಾರೆ. ಆದರೆ ನಾವು ಕಾಂಗ್ರೆಸ್ಸಿವರು ಜನರ ಬದುಕಿನ ಸಂಕಷ್ಟಗಳನ್ನು ಕಡಿಮೆ ಮಾಡಲು ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇವೆ. ನುಡಿದಂತೆ ನಡೆದಿದ್ದೇವೆ. ಜನರಿಗೆ ಕೊಟ್ಟ ಮಾತನ್ನು ಈಡೇರಿಸಿದ ನೈತಿಕತೆಯಿಂದ ನಾವು ನಿಮ್ಮ ಮುಂದೆ ಬಂದು ಮತ ಕೇಳುತ್ತಿದ್ದೇವೆ.
ಹೀಗಾಗಿ ಸುಳ್ಳುಗಳ ಮೂಲಕ ನಿಮಗೆ ಬಕ್ರಾ ಮಾಡುವ ಮೋದಿಗೆ ಮತ ಹಾಕ್ತೀರೋ, ನುಡಿದಂತೆ ನಡೆದ ನಮಗೆ ಮತ ಹಾಕ್ತೀರೋ ತೀರ್ಮಾನಿಸಿ ಎಂದು ಕರೆ ನೀಡಿದರು.
Modi speech against Congress in Belagavi, CM Siddaramaiah says no shame for lies of Modi. Says he creates lies always. He doesn't have any shame to keep telling the lies he added.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm