ಬ್ರೇಕಿಂಗ್ ನ್ಯೂಸ್
28-04-24 09:16 pm HK News Desk ಕರ್ನಾಟಕ
ಚಿಕ್ಕೋಡಿ, ಏ.28: "ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ. ಹೆಣ್ಣುಮಕ್ಕಳ ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲ''
ಇದು ಪ್ರಧಾನಿ ಮೋದಿ ಅವರು ಬೆಳಗಾವಿಯಲ್ಲಿ ಮಾಡಿರುವ ಭಾಷಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ ವ್ಯಂಗ್ಯ. ವಾಗ್ದಾಳಿ ನಡೆಸಿದರು.
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಾಂಕ ಜಾರಕಿಹೊಳಿ ಅವರ ಗೆಲುವಿನ ಸಂದೇಶ ನೀಡಲು ಸಂಘಟಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಇಷ್ಟೊಂದು ಸುಳ್ಳು ಹೇಳೋ ಮೋದಿಗೆ ನಾಚಿಕೆನೂ ಆಗಲ್ಲ. ಇವರಿಗೆ ಮಾನ ಮರ್ಯಾದೆನೂ ಇಲ್ಲ. ಯಪ್ಪಾ ಯಪ್ಪಾ ಯಪ್ಪಾ ಈ ಮೋದಿ ಯಾವ ಮಟ್ಟದ ಸುಳ್ಳು ಸೃಷ್ಟಿ ಮಾಡ್ತಾರಲ್ಲಾ ನಾಚ್ಕೆನೂ ಆಗಲ್ಲ ಎಂದು ಮೋದಿ ಅವರ ಸುಳ್ಳುಗಳನ್ನು ಪಟ್ಟಿ ಮಾಡಿದ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ಮುಂದುವರೆಸಿದರು.
ಬಿಜೆಪಿ ಭಾರತೀಯರ ಭಾವನೆಗಳ ಜೊತೆ ಚೆಲ್ಲಾಟ ಆಡ್ಕೊಂಡು ಲಾಭ ಮಾಡಿಕೊಳ್ತಾರೆ. ಆದರೆ ನಾವು ಕಾಂಗ್ರೆಸ್ಸಿವರು ಜನರ ಬದುಕಿನ ಸಂಕಷ್ಟಗಳನ್ನು ಕಡಿಮೆ ಮಾಡಲು ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇವೆ. ನುಡಿದಂತೆ ನಡೆದಿದ್ದೇವೆ. ಜನರಿಗೆ ಕೊಟ್ಟ ಮಾತನ್ನು ಈಡೇರಿಸಿದ ನೈತಿಕತೆಯಿಂದ ನಾವು ನಿಮ್ಮ ಮುಂದೆ ಬಂದು ಮತ ಕೇಳುತ್ತಿದ್ದೇವೆ.
ಹೀಗಾಗಿ ಸುಳ್ಳುಗಳ ಮೂಲಕ ನಿಮಗೆ ಬಕ್ರಾ ಮಾಡುವ ಮೋದಿಗೆ ಮತ ಹಾಕ್ತೀರೋ, ನುಡಿದಂತೆ ನಡೆದ ನಮಗೆ ಮತ ಹಾಕ್ತೀರೋ ತೀರ್ಮಾನಿಸಿ ಎಂದು ಕರೆ ನೀಡಿದರು.
Modi speech against Congress in Belagavi, CM Siddaramaiah says no shame for lies of Modi. Says he creates lies always. He doesn't have any shame to keep telling the lies he added.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm