ಬ್ರೇಕಿಂಗ್ ನ್ಯೂಸ್
29-04-24 09:08 pm HK News Desk ಕರ್ನಾಟಕ
ಹಾಸನ, ಏ.29: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಇಂದು ಪ್ರತಿಭಟನೆ ನಡೆಯಿತು. ಹಾಸನ ನಗರದ ಹೇಮಾವತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯ್ತು.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರಗತಿಪರ ಸಂಘಟನೆಗಳು, ಸಾಹಿತಿ, ಚಿಂತಕರು ಪ್ರತಿಭಟನೆ ನಡೆಸಿ, ಪ್ರಜ್ವಲ್ ರೇವಣ್ಣ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ಹೊರಹಾಕಿದ್ರು. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸತ್ಯಭಾಮಾ ಅವರಿಗೆ ಮನವಿ ಮಾಡಿದ್ರು. ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮವಹಿಸದಿದ್ದರೆ ರಾಜ್ಯಾದ್ಯಂತ ಹೋರಾಟ ಪ್ರಾರಂಭಿಸುವುದಾಗಿ ಎಚ್ಚರಿಕೆ ನೀಡಿದ್ರು. ಈ ವೇಳೆ ಮಾತನಾಡಿದ ಸತ್ಯಭಾಮ, ಪಾಪದ ಕೊಡ ತುಂಬಿದಾಗ ಎಲ್ಲವೂ ಹೊರ ಬರಬೇಕು. ಶಿಶುಪಾಲನಿಗೆ ಕೃಷ್ಣ ನೂರು ತಪ್ಪು ಮಾಡಲು ಅವಕಾಶ ಕೊಟ್ಟ, ಆದರೆ ನೂರಾ ಒಂದನೇ ತಪ್ಪು ಮಾಡಲು ಅವಕಾಶ ಕೊಡಲಿಲ್ಲ ಅಂತ ಮಾರ್ಮಿಕವಾಗಿ ನುಡಿದ್ರು.

ರಾಜಕಾರಣಿಯಂತೆ ರೇವಣ್ಣ ಕುಟುಂಬದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಜಿಲ್ಲಾಧಿಕಾರಿ ಸತ್ಯಭಾಮ, ಈಗಲೂ ಎಲ್ಲಾ ರೀತಿಯಲ್ಲೂ ನ್ಯಾಯ ಸಿಗುತ್ತದೆ ಎಂದು ಭರವಸೆ ನೀಡಿದ್ರು. ಎಲ್ಲ ಹೋರಾಟಗಾರರು ಬಂದಿದ್ದಾರೆ. ನಿಮ್ಮೆಲ್ಲರ ಮನವಿಯನ್ನು ಪರಿಗಣಿಸಿದ್ದೀನಿ. ಸೂಕ್ತ ತನಿಖೆಯಾಗಿ ನ್ಯಾಯ ಸಿಗುತ್ತೆ ಅಂತ ಭರವಸೆ ನೀಡಿದ್ರು.
ಇಂತ ಘಟನೆಯಾದಾಗ ನಾವು ಪ್ರತಿಭಟಿಸಬೇಕು ಅಂತ ಡಿಸಿ ಸತ್ಯಭಾಮಾ ಹೇಳಿದ್ರು. ತಮ್ಮನ್ನು ತಾವು ರಕ್ಷಣೆ ಮಾಡುವಷ್ಟು ಮಹಿಳೆ ಮುಂದುವರೆದಿದ್ದಾರೆ ಎಂದರು. ಇನ್ನು ನಾವು ನಿಮ್ಮ ಜೊತೆ ಇದ್ದೇವೆ ಎಂದು ಸತ್ಯಭಾಮಾ ಪ್ರತಿಭಟನಾಕಾರರಿಗೆ ಭರವಸೆ ನೀಡಿದ್ರು.
Hassan DC Sathyabhama slams Prajwal Revanna and family over leaked sex videos. Protest was held all over Hassan city by various activit. A memorandum was given to DC to give proper justice to the victims.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm