ಬ್ರೇಕಿಂಗ್ ನ್ಯೂಸ್
30-04-24 11:54 am HK News Desk ಕರ್ನಾಟಕ
ಬಳ್ಳಾರಿ, ಏ.30: ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸಿದ ಬಿಜೆಪಿಯವರು, ಈಗ ಹಾಸನದ 2 ಸಾವಿರ ಸಂತ್ರಸ್ತೆಯರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಹಾಸನದಲ್ಲಿ ಬೆಳಕಿಗೆ ಬಂದ ವಿಡಿಯೋ ರಾಸಲೀಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಯಾಕೆ ಪ್ರತಿಭಟಿಸುತ್ತಿಲ್ಲ?" ಎಂದು ಬಹುಭಾಷಾ ನಟ ಪ್ರಕಾಶ್ ರೈ ಪ್ರಶ್ನಿಸಿದರು.
ಬಳ್ಳಾರಿ ನಗರದ ಖಾಸಗಿ ಹೋಟೆಲ್ನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಕಳೆದ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಕೂಡಲೇ ಭ್ರಷ್ಟಾಚಾರಿಗಳನ್ನು ಜೈಲಿಗೆ ಕಳಿಸುವುದಾಗಿ ಹೇಳಿದ್ದರು. ಆದರೆ, ಯಾವೊಬ್ಬ ಭ್ರಷ್ಟಾಚಾರಿಯನ್ನೂ ಜೈಲಿಗೆ ಕಳಿಸಲಿಲ್ಲ. ಬದಲಿಗೆ ಅವರನ್ನೇ ಪಕ್ಷಕ್ಕೆ ಕರೆದುಕೊಂಡು ವಾಷಿಂಗ್ ಪೌಡರ್ ಹಾಕಿ ಶುಭ್ರಗೊಳಿಸುತ್ತಿದ್ದಾರೆ," ಎಂದು ಲೇವಡಿ ಮಾಡಿದರು.
ಚುನಾವಣೆಯಲ್ಲಿ ಮತ ಕೇಳಲು ರಾಮ ಮಂದಿರ ನಿರ್ಮಿಸಲಾಗಿದೆ. ಉತ್ತರ ಪ್ರದೇಶದ ಕಾಲೇಜೊಂದರಲ್ಲಿ ಪ್ರಶ್ನೆಗೆ ಉತ್ತರ ಗೊತ್ತಿಲ್ಲದ ಕೆಲ ಕಿಡಿಗೇಡಿಗಳು ಜೈ ಶ್ರೀರಾಮ್ ಎಂದು ಬರೆದಿದ್ದು, ಅವರಿಗೆ 60 ಅಂಕ ನೀಡಿದ್ದು ವಿಪರ್ಯಾಸ," ಎಂದು ಪ್ರಕಾರ್ ರೈ ಹೇಳಿದರು.
ಇದೇ ಸಂದರ್ಭದಲ್ಲಿ ಚುನಾವಣಾ ಬಾಂಡ್ ಮತ್ತೆ ಜಾರಿಗೆ ತರುತ್ತೇವೆ ಎಂದು ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದ ಪ್ರಕಾಶ್ ರೈ, "ಈ ಹಿಂದೆ ಜೆಡಿಎಸ್ ಕುಟುಂಬ ರಾಜಕಾರಣ ಎಂದವರೇ ಇಂದು ಆ ಪಕ್ಷದೊಂದಿಗೆ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿರುವುದು ವಿಪರ್ಯಾಸ," ಎಂದು ಹೇಳಿದರು.
Prakash Raj slams BJP, why there is no protest in prajwal Revanna sex video case by BJP. BJP which had massive protest in Neha murder case all over karnataka why is it silent now prajwal case he added.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm