ಬ್ರೇಕಿಂಗ್ ನ್ಯೂಸ್
30-04-24 11:54 am HK News Desk ಕರ್ನಾಟಕ
ಬಳ್ಳಾರಿ, ಏ.30: ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸಿದ ಬಿಜೆಪಿಯವರು, ಈಗ ಹಾಸನದ 2 ಸಾವಿರ ಸಂತ್ರಸ್ತೆಯರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಹಾಸನದಲ್ಲಿ ಬೆಳಕಿಗೆ ಬಂದ ವಿಡಿಯೋ ರಾಸಲೀಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಯಾಕೆ ಪ್ರತಿಭಟಿಸುತ್ತಿಲ್ಲ?" ಎಂದು ಬಹುಭಾಷಾ ನಟ ಪ್ರಕಾಶ್ ರೈ ಪ್ರಶ್ನಿಸಿದರು.
ಬಳ್ಳಾರಿ ನಗರದ ಖಾಸಗಿ ಹೋಟೆಲ್ನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಕಳೆದ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಕೂಡಲೇ ಭ್ರಷ್ಟಾಚಾರಿಗಳನ್ನು ಜೈಲಿಗೆ ಕಳಿಸುವುದಾಗಿ ಹೇಳಿದ್ದರು. ಆದರೆ, ಯಾವೊಬ್ಬ ಭ್ರಷ್ಟಾಚಾರಿಯನ್ನೂ ಜೈಲಿಗೆ ಕಳಿಸಲಿಲ್ಲ. ಬದಲಿಗೆ ಅವರನ್ನೇ ಪಕ್ಷಕ್ಕೆ ಕರೆದುಕೊಂಡು ವಾಷಿಂಗ್ ಪೌಡರ್ ಹಾಕಿ ಶುಭ್ರಗೊಳಿಸುತ್ತಿದ್ದಾರೆ," ಎಂದು ಲೇವಡಿ ಮಾಡಿದರು.
ಚುನಾವಣೆಯಲ್ಲಿ ಮತ ಕೇಳಲು ರಾಮ ಮಂದಿರ ನಿರ್ಮಿಸಲಾಗಿದೆ. ಉತ್ತರ ಪ್ರದೇಶದ ಕಾಲೇಜೊಂದರಲ್ಲಿ ಪ್ರಶ್ನೆಗೆ ಉತ್ತರ ಗೊತ್ತಿಲ್ಲದ ಕೆಲ ಕಿಡಿಗೇಡಿಗಳು ಜೈ ಶ್ರೀರಾಮ್ ಎಂದು ಬರೆದಿದ್ದು, ಅವರಿಗೆ 60 ಅಂಕ ನೀಡಿದ್ದು ವಿಪರ್ಯಾಸ," ಎಂದು ಪ್ರಕಾರ್ ರೈ ಹೇಳಿದರು.
ಇದೇ ಸಂದರ್ಭದಲ್ಲಿ ಚುನಾವಣಾ ಬಾಂಡ್ ಮತ್ತೆ ಜಾರಿಗೆ ತರುತ್ತೇವೆ ಎಂದು ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದ ಪ್ರಕಾಶ್ ರೈ, "ಈ ಹಿಂದೆ ಜೆಡಿಎಸ್ ಕುಟುಂಬ ರಾಜಕಾರಣ ಎಂದವರೇ ಇಂದು ಆ ಪಕ್ಷದೊಂದಿಗೆ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿರುವುದು ವಿಪರ್ಯಾಸ," ಎಂದು ಹೇಳಿದರು.
Prakash Raj slams BJP, why there is no protest in prajwal Revanna sex video case by BJP. BJP which had massive protest in Neha murder case all over karnataka why is it silent now prajwal case he added.
25-02-25 10:30 pm
Bangalore Correspondent
Belagavi Accident, Kumbh Mela: ಬಸ್ ಗೆ ಡಿಕ್ಕಿ...
24-02-25 01:36 pm
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 10:58 pm
Mangalore Correspondent
C-Band Doppler Weather Radar, Mangalore: ಮಂಗಳ...
25-02-25 09:34 pm
Bantwal accident, Mangalore: ಚಾಲಕಿಯ ಧಾವಂತಕ್ಕೆ...
25-02-25 02:34 pm
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
25-02-25 08:10 pm
Mangalore Correspondent
Mangalore, Kotekar bank robbery, Bhaskar Belc...
25-02-25 05:18 pm
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm