ಬ್ರೇಕಿಂಗ್ ನ್ಯೂಸ್
30-04-24 11:54 am HK News Desk ಕರ್ನಾಟಕ
ಬಳ್ಳಾರಿ, ಏ.30: ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸಿದ ಬಿಜೆಪಿಯವರು, ಈಗ ಹಾಸನದ 2 ಸಾವಿರ ಸಂತ್ರಸ್ತೆಯರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಹಾಸನದಲ್ಲಿ ಬೆಳಕಿಗೆ ಬಂದ ವಿಡಿಯೋ ರಾಸಲೀಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಯಾಕೆ ಪ್ರತಿಭಟಿಸುತ್ತಿಲ್ಲ?" ಎಂದು ಬಹುಭಾಷಾ ನಟ ಪ್ರಕಾಶ್ ರೈ ಪ್ರಶ್ನಿಸಿದರು.
ಬಳ್ಳಾರಿ ನಗರದ ಖಾಸಗಿ ಹೋಟೆಲ್ನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಕಳೆದ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಕೂಡಲೇ ಭ್ರಷ್ಟಾಚಾರಿಗಳನ್ನು ಜೈಲಿಗೆ ಕಳಿಸುವುದಾಗಿ ಹೇಳಿದ್ದರು. ಆದರೆ, ಯಾವೊಬ್ಬ ಭ್ರಷ್ಟಾಚಾರಿಯನ್ನೂ ಜೈಲಿಗೆ ಕಳಿಸಲಿಲ್ಲ. ಬದಲಿಗೆ ಅವರನ್ನೇ ಪಕ್ಷಕ್ಕೆ ಕರೆದುಕೊಂಡು ವಾಷಿಂಗ್ ಪೌಡರ್ ಹಾಕಿ ಶುಭ್ರಗೊಳಿಸುತ್ತಿದ್ದಾರೆ," ಎಂದು ಲೇವಡಿ ಮಾಡಿದರು.
ಚುನಾವಣೆಯಲ್ಲಿ ಮತ ಕೇಳಲು ರಾಮ ಮಂದಿರ ನಿರ್ಮಿಸಲಾಗಿದೆ. ಉತ್ತರ ಪ್ರದೇಶದ ಕಾಲೇಜೊಂದರಲ್ಲಿ ಪ್ರಶ್ನೆಗೆ ಉತ್ತರ ಗೊತ್ತಿಲ್ಲದ ಕೆಲ ಕಿಡಿಗೇಡಿಗಳು ಜೈ ಶ್ರೀರಾಮ್ ಎಂದು ಬರೆದಿದ್ದು, ಅವರಿಗೆ 60 ಅಂಕ ನೀಡಿದ್ದು ವಿಪರ್ಯಾಸ," ಎಂದು ಪ್ರಕಾರ್ ರೈ ಹೇಳಿದರು.
ಇದೇ ಸಂದರ್ಭದಲ್ಲಿ ಚುನಾವಣಾ ಬಾಂಡ್ ಮತ್ತೆ ಜಾರಿಗೆ ತರುತ್ತೇವೆ ಎಂದು ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದ ಪ್ರಕಾಶ್ ರೈ, "ಈ ಹಿಂದೆ ಜೆಡಿಎಸ್ ಕುಟುಂಬ ರಾಜಕಾರಣ ಎಂದವರೇ ಇಂದು ಆ ಪಕ್ಷದೊಂದಿಗೆ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿರುವುದು ವಿಪರ್ಯಾಸ," ಎಂದು ಹೇಳಿದರು.
Prakash Raj slams BJP, why there is no protest in prajwal Revanna sex video case by BJP. BJP which had massive protest in Neha murder case all over karnataka why is it silent now prajwal case he added.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm