ಬ್ರೇಕಿಂಗ್ ನ್ಯೂಸ್
30-04-24 03:35 pm HK News Desk ಕರ್ನಾಟಕ
ಹುಬ್ಬಳ್ಳಿ , ಏ.30: ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರ ಇದ್ದಾಗ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ಕೊಟ್ಟು, ಅವರ ಪರ ಪ್ರಚಾರ ಮಾಡಿ, ಅವರನ್ನು ಗೆಲ್ಲಿಸಿದ್ದು ಯಾರು? ಎಂಬುದಕ್ಕೆ ಕಾಂಗ್ರೆಸ್ನವರು ಉತ್ತರಿಸಬೇಕು’ ಎಂದು ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಅವರೇ ಹೇಳಿದ್ದಾರೆ. ಪ್ರಜ್ವಲ್ ಈಗ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿ. ಅವರು ಗೆದ್ದ ನಂತರ ನಮ್ಮನ್ನು ಪ್ರಶ್ನೆ ಮಾಡಿದರೆ ನಾವು ಉತ್ತರಿಸುತ್ತೇವೆ ಎಂದಿದ್ದಾರೆ.

ಪೆನ್ಡ್ರೈವ್ನಲ್ಲಿರುವ ವಿಡಿಯೊಗಳ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ವಿಡಿಯೊಗಳ ಬಗ್ಗೆ ಸತ್ಯಾಸತ್ಯತೆ ಹೊರಬಂದು ತಪ್ಪಿತಸ್ಥರಿಗೆ ಕಾನೂನಿನ ಅಡಿ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಲವ್ ಜಿಹಾದ್ ತಂದಿದೆ. ಅದರ ಪ್ರಯೋಗ ಹುಬ್ಬಳ್ಳಿಯಲ್ಲಿ ಆಗಿದೆ. ಈ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇನೆ. ನೇಹಾಗೆ ನ್ಯಾಯ ದೊರಕಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡುಗಡೆ ಮಾಡಿರುವ ಬರ ಪರಿಹಾರಕ್ಕೆ ಕಾಂಗ್ರೆಸ್ ಸರ್ಕಾರ ತನ್ನ ಪಾಲು ಸೇರಿಸಿ ನೇರವಾಗಿ ರೈತರಿಗೆ ತಲುಪಿಸಬೇಕು. ಆ ಮೂಲಕ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿಲ್ಲ ಎಂಬುದನ್ನು ತೋರ್ಪಡಿಸಬೇಕು. ಈ ಹಣವನ್ನು ಲೂಟಿ ಮಾಡಿ ಮಧ್ಯಪ್ರದೇಶ, ರಾಜಸ್ಥಾನಗಳಿಗೆ ಕಳಿಸಬಾರದು ಎಂದು ಆಗ್ರಹಿಸಿದರು.
Prajwal Revanna sex video case, this case has no connection with BJP says R Ashok.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm