ಬ್ರೇಕಿಂಗ್ ನ್ಯೂಸ್
30-04-24 03:35 pm HK News Desk ಕರ್ನಾಟಕ
ಹುಬ್ಬಳ್ಳಿ , ಏ.30: ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರ ಇದ್ದಾಗ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ಕೊಟ್ಟು, ಅವರ ಪರ ಪ್ರಚಾರ ಮಾಡಿ, ಅವರನ್ನು ಗೆಲ್ಲಿಸಿದ್ದು ಯಾರು? ಎಂಬುದಕ್ಕೆ ಕಾಂಗ್ರೆಸ್ನವರು ಉತ್ತರಿಸಬೇಕು’ ಎಂದು ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಅವರೇ ಹೇಳಿದ್ದಾರೆ. ಪ್ರಜ್ವಲ್ ಈಗ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿ. ಅವರು ಗೆದ್ದ ನಂತರ ನಮ್ಮನ್ನು ಪ್ರಶ್ನೆ ಮಾಡಿದರೆ ನಾವು ಉತ್ತರಿಸುತ್ತೇವೆ ಎಂದಿದ್ದಾರೆ.

ಪೆನ್ಡ್ರೈವ್ನಲ್ಲಿರುವ ವಿಡಿಯೊಗಳ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ವಿಡಿಯೊಗಳ ಬಗ್ಗೆ ಸತ್ಯಾಸತ್ಯತೆ ಹೊರಬಂದು ತಪ್ಪಿತಸ್ಥರಿಗೆ ಕಾನೂನಿನ ಅಡಿ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಲವ್ ಜಿಹಾದ್ ತಂದಿದೆ. ಅದರ ಪ್ರಯೋಗ ಹುಬ್ಬಳ್ಳಿಯಲ್ಲಿ ಆಗಿದೆ. ಈ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇನೆ. ನೇಹಾಗೆ ನ್ಯಾಯ ದೊರಕಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡುಗಡೆ ಮಾಡಿರುವ ಬರ ಪರಿಹಾರಕ್ಕೆ ಕಾಂಗ್ರೆಸ್ ಸರ್ಕಾರ ತನ್ನ ಪಾಲು ಸೇರಿಸಿ ನೇರವಾಗಿ ರೈತರಿಗೆ ತಲುಪಿಸಬೇಕು. ಆ ಮೂಲಕ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿಲ್ಲ ಎಂಬುದನ್ನು ತೋರ್ಪಡಿಸಬೇಕು. ಈ ಹಣವನ್ನು ಲೂಟಿ ಮಾಡಿ ಮಧ್ಯಪ್ರದೇಶ, ರಾಜಸ್ಥಾನಗಳಿಗೆ ಕಳಿಸಬಾರದು ಎಂದು ಆಗ್ರಹಿಸಿದರು.
Prajwal Revanna sex video case, this case has no connection with BJP says R Ashok.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm