ಬ್ರೇಕಿಂಗ್ ನ್ಯೂಸ್
30-04-24 03:35 pm HK News Desk ಕರ್ನಾಟಕ
ಹುಬ್ಬಳ್ಳಿ , ಏ.30: ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರ ಇದ್ದಾಗ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ಕೊಟ್ಟು, ಅವರ ಪರ ಪ್ರಚಾರ ಮಾಡಿ, ಅವರನ್ನು ಗೆಲ್ಲಿಸಿದ್ದು ಯಾರು? ಎಂಬುದಕ್ಕೆ ಕಾಂಗ್ರೆಸ್ನವರು ಉತ್ತರಿಸಬೇಕು’ ಎಂದು ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಅವರೇ ಹೇಳಿದ್ದಾರೆ. ಪ್ರಜ್ವಲ್ ಈಗ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿ. ಅವರು ಗೆದ್ದ ನಂತರ ನಮ್ಮನ್ನು ಪ್ರಶ್ನೆ ಮಾಡಿದರೆ ನಾವು ಉತ್ತರಿಸುತ್ತೇವೆ ಎಂದಿದ್ದಾರೆ.

ಪೆನ್ಡ್ರೈವ್ನಲ್ಲಿರುವ ವಿಡಿಯೊಗಳ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ವಿಡಿಯೊಗಳ ಬಗ್ಗೆ ಸತ್ಯಾಸತ್ಯತೆ ಹೊರಬಂದು ತಪ್ಪಿತಸ್ಥರಿಗೆ ಕಾನೂನಿನ ಅಡಿ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಲವ್ ಜಿಹಾದ್ ತಂದಿದೆ. ಅದರ ಪ್ರಯೋಗ ಹುಬ್ಬಳ್ಳಿಯಲ್ಲಿ ಆಗಿದೆ. ಈ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇನೆ. ನೇಹಾಗೆ ನ್ಯಾಯ ದೊರಕಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡುಗಡೆ ಮಾಡಿರುವ ಬರ ಪರಿಹಾರಕ್ಕೆ ಕಾಂಗ್ರೆಸ್ ಸರ್ಕಾರ ತನ್ನ ಪಾಲು ಸೇರಿಸಿ ನೇರವಾಗಿ ರೈತರಿಗೆ ತಲುಪಿಸಬೇಕು. ಆ ಮೂಲಕ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿಲ್ಲ ಎಂಬುದನ್ನು ತೋರ್ಪಡಿಸಬೇಕು. ಈ ಹಣವನ್ನು ಲೂಟಿ ಮಾಡಿ ಮಧ್ಯಪ್ರದೇಶ, ರಾಜಸ್ಥಾನಗಳಿಗೆ ಕಳಿಸಬಾರದು ಎಂದು ಆಗ್ರಹಿಸಿದರು.
Prajwal Revanna sex video case, this case has no connection with BJP says R Ashok.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm