ಬ್ರೇಕಿಂಗ್ ನ್ಯೂಸ್
30-04-24 06:41 pm HK News Desk ಕರ್ನಾಟಕ
ಹುಬ್ಬಳ್ಳಿ , ಏ.30: ನೀನೊಬ್ಬ ವಿಕೃತ ಮನಸ್ಥಿತಿಯ ದ್ರೋಹಿ... ನಿನ್ನ ಅಧಿಕಾರ ಹಾಗೂ ಹಣದ ದುರಹಂಕಾರ ಬಹಳ ದಿನ ಉಳಿಯೋಲ್ಲ. ನಾನು ರಣಹೇಡಿಯಲ್ಲ. ಎದುರಿಸಿ ಹೋರಾಡುವ ಶಕ್ತಿ ನನಗಿದೆ. ತಾಯಿ ಬಗ್ಗೆಯೇ ಕಣ್ಣಿಟ್ಟಿರಬೇಕು ಎಂದು ಹೇಳಿದ ದ್ರೋಹಿ ನೀನು...ಎಂದು ಕುಮಾರಸ್ವಾಮಿ ಡಿ.ಕೆ ಶಿವಕುಮಾರ ವಿರುದ್ಧ ಏಕವಚನದಲ್ಲೆ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ಪ್ರಕರಣದಲ್ಲಿ ತಪ್ಪಾಗಿದ್ದರೆ ಪ್ರಜ್ವಲ್ ನನ್ನು ನೇಣಿಗೆ ಹಾಕಿ, ನಾವು ತಡೆಯುವುದಿಲ್ಲ. ಪ್ರಕರಣದಲ್ಲಿ ಎಚ್.ಡಿ.ದೇವೇಗೌಡ ಕುಟುಂಬದ ಗೌರವಕ್ಕೆ ಧಕ್ಕೆ ತರುವ ಷಡ್ಯಂತ್ರ ನಡೆಯುತ್ತಿದೆ. ಪೆನ್ ಡ್ರೈವ್ ಪ್ರಕರಣ ಸಿಎಂ ಗಮನಕ್ಕೂ ಇದೆ, ಅದಕ್ಕಾಗಿಯೇ ಅವರು ದೇವೇಗೌಡರ ಕುಟುಂಬದವರೆಲ್ಲ ಸೋಲುತ್ತಾರೆಂದು ಭವಿಷ್ಯ ನುಡಿದಿದ್ದು ಎಂದರು
ಪೆನ್ ಡ್ರೈವ್ ಪ್ರಕರಣದಲ್ಲಿ ಮೋದಿಯವರನ್ನು ಎಳೆದು ತಂದಿದ್ದು ಯಾಕೆ? ಸಿಎಂ ಸಿದ್ಧರಾಮಯ್ಯನವರೇ ನಿಮ್ಮ ಕುಟುಂಬದಲ್ಲಿ ನಡೆದ ದುರ್ಘಟನೆ ಬಗ್ಗೆ ನಾನು ಪ್ರಸ್ತಾಪಿಸಲಾರೆ. ಆದರೆ ಆ ಸಂದರ್ಭದಲ್ಲಿ ಪ್ರಧಾನಿ ಮೋದಿ, ಅಂದಿನ ಕೇಂದ್ರ ಸಚಿವೆ ಸುಷ್ನಾ ಸ್ವರಾಜ್ ಮಾಡಿದ ಸಹಾಯ ಮರೆತುಬಿಟ್ಟಿರಾ? ಕನಿಷ್ಠ ಕೃತಜ್ಞತೆ ಇಲ್ಲದೆ ಹೇಳಿಕೆ ನೀಡಿದ್ದೀರಿ, ಅಂದು ಮೋದಿ ಸಹಾಯ ಮಾಡದಿದ್ದರೆ ಅಂದು ನಿಮ್ಮ ಕುಟುಂಬದ ಮಾನ ಮರ್ಯಾದೆ ಬೀದಿಗೆ ಬರುತ್ತಿತ್ತು ಎಂಬುದನ್ನು ಮರೆತಿರಾ? ಸಿಎಂ -ಕಾಂಗ್ರೆಸ್ ನವರ ಕಥೇ ಮುಂದೆ ಬಿಚ್ಚಿಡುತ್ತೇನೆ. ಜತೆಗೆ ಎಚ್ಚರಿಕೆಯನ್ನೂ ನೀಡುತ್ತೇನೆ ಎಂದು ಎಚ್ ಡಿಕೆ ಗುಡುಗಿದರು.
Kumaraswamy slams DK Shivakumar, says he's the reason behind Prajwal sex video leak. talks about him in singular says we are ready to put him to gallow if his sex videos are true he added.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm