ಬ್ರೇಕಿಂಗ್ ನ್ಯೂಸ್
30-04-24 06:41 pm HK News Desk ಕರ್ನಾಟಕ
ಹುಬ್ಬಳ್ಳಿ , ಏ.30: ನೀನೊಬ್ಬ ವಿಕೃತ ಮನಸ್ಥಿತಿಯ ದ್ರೋಹಿ... ನಿನ್ನ ಅಧಿಕಾರ ಹಾಗೂ ಹಣದ ದುರಹಂಕಾರ ಬಹಳ ದಿನ ಉಳಿಯೋಲ್ಲ. ನಾನು ರಣಹೇಡಿಯಲ್ಲ. ಎದುರಿಸಿ ಹೋರಾಡುವ ಶಕ್ತಿ ನನಗಿದೆ. ತಾಯಿ ಬಗ್ಗೆಯೇ ಕಣ್ಣಿಟ್ಟಿರಬೇಕು ಎಂದು ಹೇಳಿದ ದ್ರೋಹಿ ನೀನು...ಎಂದು ಕುಮಾರಸ್ವಾಮಿ ಡಿ.ಕೆ ಶಿವಕುಮಾರ ವಿರುದ್ಧ ಏಕವಚನದಲ್ಲೆ ವಾಗ್ದಾಳಿ ನಡೆಸಿದ್ದಾರೆ.
![]()
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ಪ್ರಕರಣದಲ್ಲಿ ತಪ್ಪಾಗಿದ್ದರೆ ಪ್ರಜ್ವಲ್ ನನ್ನು ನೇಣಿಗೆ ಹಾಕಿ, ನಾವು ತಡೆಯುವುದಿಲ್ಲ. ಪ್ರಕರಣದಲ್ಲಿ ಎಚ್.ಡಿ.ದೇವೇಗೌಡ ಕುಟುಂಬದ ಗೌರವಕ್ಕೆ ಧಕ್ಕೆ ತರುವ ಷಡ್ಯಂತ್ರ ನಡೆಯುತ್ತಿದೆ. ಪೆನ್ ಡ್ರೈವ್ ಪ್ರಕರಣ ಸಿಎಂ ಗಮನಕ್ಕೂ ಇದೆ, ಅದಕ್ಕಾಗಿಯೇ ಅವರು ದೇವೇಗೌಡರ ಕುಟುಂಬದವರೆಲ್ಲ ಸೋಲುತ್ತಾರೆಂದು ಭವಿಷ್ಯ ನುಡಿದಿದ್ದು ಎಂದರು


ಪೆನ್ ಡ್ರೈವ್ ಪ್ರಕರಣದಲ್ಲಿ ಮೋದಿಯವರನ್ನು ಎಳೆದು ತಂದಿದ್ದು ಯಾಕೆ? ಸಿಎಂ ಸಿದ್ಧರಾಮಯ್ಯನವರೇ ನಿಮ್ಮ ಕುಟುಂಬದಲ್ಲಿ ನಡೆದ ದುರ್ಘಟನೆ ಬಗ್ಗೆ ನಾನು ಪ್ರಸ್ತಾಪಿಸಲಾರೆ. ಆದರೆ ಆ ಸಂದರ್ಭದಲ್ಲಿ ಪ್ರಧಾನಿ ಮೋದಿ, ಅಂದಿನ ಕೇಂದ್ರ ಸಚಿವೆ ಸುಷ್ನಾ ಸ್ವರಾಜ್ ಮಾಡಿದ ಸಹಾಯ ಮರೆತುಬಿಟ್ಟಿರಾ? ಕನಿಷ್ಠ ಕೃತಜ್ಞತೆ ಇಲ್ಲದೆ ಹೇಳಿಕೆ ನೀಡಿದ್ದೀರಿ, ಅಂದು ಮೋದಿ ಸಹಾಯ ಮಾಡದಿದ್ದರೆ ಅಂದು ನಿಮ್ಮ ಕುಟುಂಬದ ಮಾನ ಮರ್ಯಾದೆ ಬೀದಿಗೆ ಬರುತ್ತಿತ್ತು ಎಂಬುದನ್ನು ಮರೆತಿರಾ? ಸಿಎಂ -ಕಾಂಗ್ರೆಸ್ ನವರ ಕಥೇ ಮುಂದೆ ಬಿಚ್ಚಿಡುತ್ತೇನೆ. ಜತೆಗೆ ಎಚ್ಚರಿಕೆಯನ್ನೂ ನೀಡುತ್ತೇನೆ ಎಂದು ಎಚ್ ಡಿಕೆ ಗುಡುಗಿದರು.
Kumaraswamy slams DK Shivakumar, says he's the reason behind Prajwal sex video leak. talks about him in singular says we are ready to put him to gallow if his sex videos are true he added.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm