ಬ್ರೇಕಿಂಗ್ ನ್ಯೂಸ್
30-04-24 06:46 pm HK News Desk ಕರ್ನಾಟಕ
ಹುಬ್ಬಳ್ಳಿ , ಏ.29: ಮಾಜಿ ಸಚಿವ ಎಚ್ ಡಿ ರೇವಣ್ಣ ಮತ್ತು ಸಿಎಂ ಸಿದ್ದರಾಮಯ್ಯ ಅವರ ನಡುವೆ ಒಪ್ಪಂದ ಇರಬಹುದು ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಪ್ರಜ್ವಲ್ ರೇವಣ್ಣ ಮೇಲೆ ಸರ್ಕಾರ ತಕ್ಷಣ ಎಫ್ಐಆರ್ ಮಾಡಲಿಲ್ಲ. ಅಷ್ಟೇ ಅಲ್ಲದೇ ಪ್ರಜ್ವಲ್ ಅವರನ್ನು ಓಡಿ ಹೋಗೋಕ್ಕೆ ಬಿಟ್ಟಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜೋಶಿ ಗಂಭೀರ ಆರೋಪಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಬಗ್ಗೆ ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಪೊಲೀಸರು ಕೂಡಲೇ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದ್ರು.
ಇನ್ನು ಪ್ರಜ್ವಲ್ ವಿದೇಶಕ್ಕೆ ಹೋಗಲು ಬಿಜೆಪಿಯವರು ಸಹಾಯ ಮಾಡಿದ್ದಾರೆಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕೇಂದ್ರಕ್ಕೆ ಏನಾದರೂ ಕನಸು ಬೀಳತ್ತಾ? ಇವರು ಪ್ರಜ್ವಲ್ ಮೇಲೆ ಎಫ್ಐಆರ್'ನ್ನು ಯಾಕೆ ಬೇಗ ಮಾಡಲಿಲ್ಲ. ಎಫ್ಐಆರ್ ಆಗೋ ಮುಂಚೆ ಯಾಕೆ ಅರೆಸ್ಟ್ ಮಾಡಲಿಲ್ಲ. ಇದು ಆತ್ಯಂತ ಬೇಜಾವ್ದಾರಿ ಹೇಳಿಕೆ ಎಂದರು

ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸರಿಯಾದ ರೀತಿಯಲ್ಲಿ ತನಿಖೆಯಾಗಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ, ಆದರೆ ಈ ಬಗ್ಗೆ ಪ್ರೋಟೆಕ್ಟ್ ಮಾಡೋ ಪ್ರಶ್ನೆ ನಮ್ಮ ಮುಂದೆ ಇಲ್ಲ ಎಂದು ಹೇಳಿದರು.
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆಗೆ ನಮಗೇನೂ ಎಫೆಕ್ಟ್ ಆಗಲ್ಲ, ತಪ್ಪು ಮಾಡಿದವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಬೇಕು. ಜೆಡಿಎಸ್ ಒಂದು ಇಂಡಿಪೆಂಡೆಂಟ್ ಪಕ್ಷ. ಮಾಜಿ ಪ್ರಧಾನಿ ಎಚ್ ಡಿ ದೇವೆಗೌಡರ ಮೊಮ್ಮಗ ಆಗಿರುವ ಕಾರಣಕ್ಕೆ ಸ್ವಲ್ಪ ಸೆನ್ಸಿಟಿವ್ ಆಗಿದೆ ಎಂದರು.
Prajwal Revanna sex videos case won't effect elections says Pralhad Joshi, says just because he is the grand son of former minister Devegowda it's become sensational he added.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 09:58 pm
HK News Desk
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm