ಬ್ರೇಕಿಂಗ್ ನ್ಯೂಸ್
01-05-24 01:11 pm HK News Desk ಕರ್ನಾಟಕ
ಹುಬ್ಬಳ್ಳಿ , ಮೇ 1: ನೇಹಾ ಹತ್ಯೆ ಆರೋಪಿ ಫಯಾಜ್ದು ಒಂದು ಆದರೆ, ಪ್ರಜ್ವಲ್ ರೇವಣ್ಣ 600 ಹುಡುಗಿಯರ ಸೀರೆ ಎಳೆದಿದ್ದಾನೆ, ಪಿನ್ ಚುಚ್ಚಿದ್ದಾನೆ. ಈ ಬಗ್ಗೆ ಬಿಎಸ್ ಯಡಿಯೂರಪ್ಪ, ಪ್ರಹ್ಲಾದ್ ಜೋಶಿ ಯಾಕೆ ಮಾತಾಡಿಲ್ಲ? ಇದೇನಾ ಅಚ್ಚೇದಿನ್ ಎಂದು ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, " ಪ್ರಜ್ವಲ್ರನ್ನ ಪಕ್ಷದಿಂದ ಹೊರಗಡೆ ಹಾಕುತ್ತೀವಿ ಎನ್ನುತ್ತಾರೆ. ಅವರು ಗರ್ಭಿಣಿ ಆದ ಮೇಲೆ ಹೊರಗಡೆ ಹಾಕಿದರೇನು, ಅವರ ಮಕ್ಕಳಿಗೆ ಪರಿಹಾರ ಕೊಡುವುದು ಯಾರು?, ನಾನು ಆವತ್ತೆ ದೇವೆಗೌಡರಿಗೆ ಹೇಳಿದ್ದೆ, ಇವತ್ತು ಅವನು ಜರ್ಮನಿಗೆ ಹೋಗಿದ್ದಾನೆ. ಯಾವ ವಿಡಿಯೋ ಬರತ್ತೋ ,ಇನ್ನೆಲ್ಲಿ ಹೋಗ್ತಾನೋ ಗೊತ್ತಿಲ್ಲ " ಎಂದರು.

ಪ್ರಜ್ವಲ್ನನ್ನು ಪಕ್ಷದಿಂದ ಹೊರಹಾಕಿದ್ರೆ ಮುಗಿತಾ ಆ ಹೆಣ್ಣು ಮಕ್ಕಳಿಗೆ ಪರಿಹಾರ ಕೋಡೋದು ಯಾರು? " ಎಂದು ಪ್ರಶ್ನಿಸಿದರು. " ಇದಕ್ಕೆ ಉತ್ತರ ಸಿಗಬೇಕು ಅಂದ್ರೆ ಚುನಾವಣೆಯಲ್ಲಿ ಉತ್ತಮವಾದವರನ್ನು ಆಯ್ಕೆ ಮಾಡಬೇಕು " ಎಂದು ಹೇಳಿದರು.
ಈಗಾಗಲೇ ಎಲ್ಲೆಡೆ ಮೋದಿ ಅಲೆ ಕಡಿಮೆ ಆಗಿದೆ. ಬೆಂಗಳೂರಂತಹ ಮಹಾನಗರದಲ್ಲಿ ಮತದಾನ ಕಡಿಮೆ ಆಗಿದೆ. ಇದನ್ನು ನೋಡಿ ಆದರೂ ಮೋದಿ ರಾಜೀನಾಮೆ ಕೊಡಬೇಕು. ಸದ್ಯ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಸರಿಯಿಲ್ಲ. ಆದರೆ, ಮೋದಿ ಸೋಲಿಸಲು ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅವಶ್ಯವಾಗಿದೆ'' ಎಂದು ಅಭಿಪ್ರಾಯಪಟ್ಟರು.
CM Ibrahim On Prajwal Revanna sex case, says what if those victims become pregnant who will take care of those kids he slammed
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm