ಬ್ರೇಕಿಂಗ್ ನ್ಯೂಸ್
01-05-24 01:11 pm HK News Desk ಕರ್ನಾಟಕ
ಹುಬ್ಬಳ್ಳಿ , ಮೇ 1: ನೇಹಾ ಹತ್ಯೆ ಆರೋಪಿ ಫಯಾಜ್ದು ಒಂದು ಆದರೆ, ಪ್ರಜ್ವಲ್ ರೇವಣ್ಣ 600 ಹುಡುಗಿಯರ ಸೀರೆ ಎಳೆದಿದ್ದಾನೆ, ಪಿನ್ ಚುಚ್ಚಿದ್ದಾನೆ. ಈ ಬಗ್ಗೆ ಬಿಎಸ್ ಯಡಿಯೂರಪ್ಪ, ಪ್ರಹ್ಲಾದ್ ಜೋಶಿ ಯಾಕೆ ಮಾತಾಡಿಲ್ಲ? ಇದೇನಾ ಅಚ್ಚೇದಿನ್ ಎಂದು ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, " ಪ್ರಜ್ವಲ್ರನ್ನ ಪಕ್ಷದಿಂದ ಹೊರಗಡೆ ಹಾಕುತ್ತೀವಿ ಎನ್ನುತ್ತಾರೆ. ಅವರು ಗರ್ಭಿಣಿ ಆದ ಮೇಲೆ ಹೊರಗಡೆ ಹಾಕಿದರೇನು, ಅವರ ಮಕ್ಕಳಿಗೆ ಪರಿಹಾರ ಕೊಡುವುದು ಯಾರು?, ನಾನು ಆವತ್ತೆ ದೇವೆಗೌಡರಿಗೆ ಹೇಳಿದ್ದೆ, ಇವತ್ತು ಅವನು ಜರ್ಮನಿಗೆ ಹೋಗಿದ್ದಾನೆ. ಯಾವ ವಿಡಿಯೋ ಬರತ್ತೋ ,ಇನ್ನೆಲ್ಲಿ ಹೋಗ್ತಾನೋ ಗೊತ್ತಿಲ್ಲ " ಎಂದರು.

ಪ್ರಜ್ವಲ್ನನ್ನು ಪಕ್ಷದಿಂದ ಹೊರಹಾಕಿದ್ರೆ ಮುಗಿತಾ ಆ ಹೆಣ್ಣು ಮಕ್ಕಳಿಗೆ ಪರಿಹಾರ ಕೋಡೋದು ಯಾರು? " ಎಂದು ಪ್ರಶ್ನಿಸಿದರು. " ಇದಕ್ಕೆ ಉತ್ತರ ಸಿಗಬೇಕು ಅಂದ್ರೆ ಚುನಾವಣೆಯಲ್ಲಿ ಉತ್ತಮವಾದವರನ್ನು ಆಯ್ಕೆ ಮಾಡಬೇಕು " ಎಂದು ಹೇಳಿದರು.
ಈಗಾಗಲೇ ಎಲ್ಲೆಡೆ ಮೋದಿ ಅಲೆ ಕಡಿಮೆ ಆಗಿದೆ. ಬೆಂಗಳೂರಂತಹ ಮಹಾನಗರದಲ್ಲಿ ಮತದಾನ ಕಡಿಮೆ ಆಗಿದೆ. ಇದನ್ನು ನೋಡಿ ಆದರೂ ಮೋದಿ ರಾಜೀನಾಮೆ ಕೊಡಬೇಕು. ಸದ್ಯ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಸರಿಯಿಲ್ಲ. ಆದರೆ, ಮೋದಿ ಸೋಲಿಸಲು ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅವಶ್ಯವಾಗಿದೆ'' ಎಂದು ಅಭಿಪ್ರಾಯಪಟ್ಟರು.
CM Ibrahim On Prajwal Revanna sex case, says what if those victims become pregnant who will take care of those kids he slammed
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm