ಬ್ರೇಕಿಂಗ್ ನ್ಯೂಸ್
01-05-24 01:11 pm HK News Desk ಕರ್ನಾಟಕ
ಹುಬ್ಬಳ್ಳಿ , ಮೇ 1: ನೇಹಾ ಹತ್ಯೆ ಆರೋಪಿ ಫಯಾಜ್ದು ಒಂದು ಆದರೆ, ಪ್ರಜ್ವಲ್ ರೇವಣ್ಣ 600 ಹುಡುಗಿಯರ ಸೀರೆ ಎಳೆದಿದ್ದಾನೆ, ಪಿನ್ ಚುಚ್ಚಿದ್ದಾನೆ. ಈ ಬಗ್ಗೆ ಬಿಎಸ್ ಯಡಿಯೂರಪ್ಪ, ಪ್ರಹ್ಲಾದ್ ಜೋಶಿ ಯಾಕೆ ಮಾತಾಡಿಲ್ಲ? ಇದೇನಾ ಅಚ್ಚೇದಿನ್ ಎಂದು ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, " ಪ್ರಜ್ವಲ್ರನ್ನ ಪಕ್ಷದಿಂದ ಹೊರಗಡೆ ಹಾಕುತ್ತೀವಿ ಎನ್ನುತ್ತಾರೆ. ಅವರು ಗರ್ಭಿಣಿ ಆದ ಮೇಲೆ ಹೊರಗಡೆ ಹಾಕಿದರೇನು, ಅವರ ಮಕ್ಕಳಿಗೆ ಪರಿಹಾರ ಕೊಡುವುದು ಯಾರು?, ನಾನು ಆವತ್ತೆ ದೇವೆಗೌಡರಿಗೆ ಹೇಳಿದ್ದೆ, ಇವತ್ತು ಅವನು ಜರ್ಮನಿಗೆ ಹೋಗಿದ್ದಾನೆ. ಯಾವ ವಿಡಿಯೋ ಬರತ್ತೋ ,ಇನ್ನೆಲ್ಲಿ ಹೋಗ್ತಾನೋ ಗೊತ್ತಿಲ್ಲ " ಎಂದರು.

ಪ್ರಜ್ವಲ್ನನ್ನು ಪಕ್ಷದಿಂದ ಹೊರಹಾಕಿದ್ರೆ ಮುಗಿತಾ ಆ ಹೆಣ್ಣು ಮಕ್ಕಳಿಗೆ ಪರಿಹಾರ ಕೋಡೋದು ಯಾರು? " ಎಂದು ಪ್ರಶ್ನಿಸಿದರು. " ಇದಕ್ಕೆ ಉತ್ತರ ಸಿಗಬೇಕು ಅಂದ್ರೆ ಚುನಾವಣೆಯಲ್ಲಿ ಉತ್ತಮವಾದವರನ್ನು ಆಯ್ಕೆ ಮಾಡಬೇಕು " ಎಂದು ಹೇಳಿದರು.
ಈಗಾಗಲೇ ಎಲ್ಲೆಡೆ ಮೋದಿ ಅಲೆ ಕಡಿಮೆ ಆಗಿದೆ. ಬೆಂಗಳೂರಂತಹ ಮಹಾನಗರದಲ್ಲಿ ಮತದಾನ ಕಡಿಮೆ ಆಗಿದೆ. ಇದನ್ನು ನೋಡಿ ಆದರೂ ಮೋದಿ ರಾಜೀನಾಮೆ ಕೊಡಬೇಕು. ಸದ್ಯ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಸರಿಯಿಲ್ಲ. ಆದರೆ, ಮೋದಿ ಸೋಲಿಸಲು ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅವಶ್ಯವಾಗಿದೆ'' ಎಂದು ಅಭಿಪ್ರಾಯಪಟ್ಟರು.
CM Ibrahim On Prajwal Revanna sex case, says what if those victims become pregnant who will take care of those kids he slammed
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm