ಬ್ರೇಕಿಂಗ್ ನ್ಯೂಸ್
01-05-24 01:11 pm HK News Desk ಕರ್ನಾಟಕ
ಹುಬ್ಬಳ್ಳಿ , ಮೇ 1: ನೇಹಾ ಹತ್ಯೆ ಆರೋಪಿ ಫಯಾಜ್ದು ಒಂದು ಆದರೆ, ಪ್ರಜ್ವಲ್ ರೇವಣ್ಣ 600 ಹುಡುಗಿಯರ ಸೀರೆ ಎಳೆದಿದ್ದಾನೆ, ಪಿನ್ ಚುಚ್ಚಿದ್ದಾನೆ. ಈ ಬಗ್ಗೆ ಬಿಎಸ್ ಯಡಿಯೂರಪ್ಪ, ಪ್ರಹ್ಲಾದ್ ಜೋಶಿ ಯಾಕೆ ಮಾತಾಡಿಲ್ಲ? ಇದೇನಾ ಅಚ್ಚೇದಿನ್ ಎಂದು ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, " ಪ್ರಜ್ವಲ್ರನ್ನ ಪಕ್ಷದಿಂದ ಹೊರಗಡೆ ಹಾಕುತ್ತೀವಿ ಎನ್ನುತ್ತಾರೆ. ಅವರು ಗರ್ಭಿಣಿ ಆದ ಮೇಲೆ ಹೊರಗಡೆ ಹಾಕಿದರೇನು, ಅವರ ಮಕ್ಕಳಿಗೆ ಪರಿಹಾರ ಕೊಡುವುದು ಯಾರು?, ನಾನು ಆವತ್ತೆ ದೇವೆಗೌಡರಿಗೆ ಹೇಳಿದ್ದೆ, ಇವತ್ತು ಅವನು ಜರ್ಮನಿಗೆ ಹೋಗಿದ್ದಾನೆ. ಯಾವ ವಿಡಿಯೋ ಬರತ್ತೋ ,ಇನ್ನೆಲ್ಲಿ ಹೋಗ್ತಾನೋ ಗೊತ್ತಿಲ್ಲ " ಎಂದರು.
ಪ್ರಜ್ವಲ್ನನ್ನು ಪಕ್ಷದಿಂದ ಹೊರಹಾಕಿದ್ರೆ ಮುಗಿತಾ ಆ ಹೆಣ್ಣು ಮಕ್ಕಳಿಗೆ ಪರಿಹಾರ ಕೋಡೋದು ಯಾರು? " ಎಂದು ಪ್ರಶ್ನಿಸಿದರು. " ಇದಕ್ಕೆ ಉತ್ತರ ಸಿಗಬೇಕು ಅಂದ್ರೆ ಚುನಾವಣೆಯಲ್ಲಿ ಉತ್ತಮವಾದವರನ್ನು ಆಯ್ಕೆ ಮಾಡಬೇಕು " ಎಂದು ಹೇಳಿದರು.
ಈಗಾಗಲೇ ಎಲ್ಲೆಡೆ ಮೋದಿ ಅಲೆ ಕಡಿಮೆ ಆಗಿದೆ. ಬೆಂಗಳೂರಂತಹ ಮಹಾನಗರದಲ್ಲಿ ಮತದಾನ ಕಡಿಮೆ ಆಗಿದೆ. ಇದನ್ನು ನೋಡಿ ಆದರೂ ಮೋದಿ ರಾಜೀನಾಮೆ ಕೊಡಬೇಕು. ಸದ್ಯ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಸರಿಯಿಲ್ಲ. ಆದರೆ, ಮೋದಿ ಸೋಲಿಸಲು ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅವಶ್ಯವಾಗಿದೆ'' ಎಂದು ಅಭಿಪ್ರಾಯಪಟ್ಟರು.
CM Ibrahim On Prajwal Revanna sex case, says what if those victims become pregnant who will take care of those kids he slammed
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
19-06-25 01:05 pm
Mangalore Correspondent
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm