ಬ್ರೇಕಿಂಗ್ ನ್ಯೂಸ್
01-05-24 01:19 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 1: ಅಶ್ಲೀಲ ಸಿಡಿ ಭೀತಿ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಯಾವುದೇ ಮಾನಹಾನಿಯಾಗುವಂತಹ ವರದಿ, ದೃಶ್ಯ, ಪೋಟೋ ಸೇರಿದಂತೆ ಯಾವುದೇ ರೀತಿಯ ಸುದ್ದಿಗಳನ್ನು ಪ್ರಕಟಿಸದಂತೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರ ಪುತ್ರ ಕೆಇ ಕಾಂತೇಶ್ ನಗರದ ನ್ಯಾಯಾಲಯದಿಂದ ಮಾಧ್ಯಮಗಳ ವಿರುದ್ಧ ನಿರ್ಬಂಧ ಆದೇಶ ಪಡೆದಿದ್ದಾರೆ.
ಕಾಂತೇಶ್ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ಸಿಸಿಎಚ್ 11ನೇ ನ್ಯಾಯಾಲಯ ಇಂಟರ್ನೆಟ್, ಫೇಸ್ಬುಕ್, ವಾಟ್ಸ್ಯಾಪ್, ಯೂಟ್ಯೂಬ್ ಚಾನಲ್ ಸೇರಿದಂತೆ ಎಲ್ಲಾ ಮುದ್ರಣ, ದೃಶ್ಯ ಹಾಗೂ ಸಾಮಾಜಿಕ ಮಾಧ್ಯಮಗಳ ವಿರುದ್ಧ ನಿರ್ಬಂಧ ಆದೇಶ ನೀಡಿದೆ.
ಅಲ್ಲದೆ, ಪ್ರಕರಣದ ಸಂಬಂಧ ಎಲ್ಲಾ 50 ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿರುವ ನ್ಯಾಯಾಲಯ, ವಿಚಾರಣೆಯನ್ನು ಆಗಸ್ಟ್ 3 ಕ್ಕೆ ಮುಂದೂಡಿದೆ.
ಪೋಟೊ, ದೃಶ್ಯಗಳನ್ನು ಪ್ರಸಾರ ಮಾಡುವಂತಿಲ್ಲ ;
ಅರ್ಜಿದಾರರ ಪರ ವಾದ ಆಲಿಸಿದ ಬಳಿಕ ನ್ಯಾಯಾಲಯ, ''ಮುಂದಿನ ಅದೇಶದವರೆಗೆ ಅರ್ಜಿದಾರರ ವಿರುದ್ಧ ಅವಹೇಳನಕಾರಿ ಅಥವಾ ಮಾನಹಾನಿಯಾಗುವಂತಹ ಯಾವುದೇ ರೀತಿಯ ಸುದ್ದಿ, ಪೋಟೊ, ದೃಶ್ಯಗಳನ್ನು ಪ್ರಸಾರ ಮಾಡುವಂತಿಲ್ಲ'' ಎಂದು ಆದೇಶಿಸಿದೆ.
ಅರ್ಜಿದಾರರು ಸಲ್ಲಿಸಿರುವ ಮಾಹಿತಿ ಗಮನಿಸಿದರೆ ಮೇಲ್ನೋಟಕ್ಕೆ ಮಾಧ್ಯಮಗಳು ಅವರ ವಿರುದ್ಧ ಮಾನಹಾನಿಕಾರ ವರದಿ, ವಿಡಿಯೋಗಳನ್ನು ಪ್ರಸಾರ ಮಾಡುವ
ಸಾಧ್ಯತೆಯಿರುವ ಹಿನ್ನೆಲೆಯಲ್ಲಿ, ಸುಪ್ರೀಂಕೋರ್ಟ್ನ ಹಲವು ತೀರ್ಪುಗಳ ಆಧಾರದಲ್ಲಿಈ ನಿರ್ಬಂಧ ಆದೇಶ ಹೊರಡಿಸಲಾಗುತ್ತಿದೆ, ಎಂದು ನ್ಯಾಯಾಲಯ ಹೇಳಿದೆ.
ಅರ್ಜಿದಾರರರ ಪರ ವಕೀಲರು, 'ಲೋಕಸಭಾ ಚುನಾವಣೆ ಸಮಯದಲ್ಲಿ ಉದ್ದೇಶಪೂರ್ವಕವಾಗಿಯೇ ಅವರ ಹೆಸರಿಗೆ ಮಸಿ ಬಳಿಯಲು ಪ್ರಯತ್ನ ನಡೆಸಲಾಗುತ್ತಿದೆ. ಹಾಗಾಗಿ, ಯಾವುದೇ ರೀತಿಯ ಆಶ್ಲೀಲ ಆಡಿಯೋ, ವಿಡಿಯೋ, ಪೋಟೊಗಳನ್ನು ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಬೇಕು ' ಎಂದು ನ್ಯಾಯಾಲಯವನ್ನು ಕೋರಿದ್ದರು.
Eshwarappa son Kantesh gets injunction order against 50 media houses in Bengaluru over his sex cd case. son of now-expelled BJP leader KS Eshwarappa, has obtained a temporary injunction order from a Bengaluru court, preventing the media from publishing or broadcasting any explicit images or videos pertaining to him.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm