ಬ್ರೇಕಿಂಗ್ ನ್ಯೂಸ್
01-05-24 06:29 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 1: ಲೈಂಗಿಕ ಕಿರುಕುಳದ ವಿಡಿಯೋ ಹೊರ ಬರುತ್ತಲೇ ವಿದೇಶಕ್ಕೆ ಹಾರಿದ್ದ ಸಂಸದ ಪ್ರಜ್ವಲ್ ರೇವಣ್ಣ ಎಸ್ಐಟಿ ನೋಟಿಸ್ ನೀಡಿದ ಬೆನ್ನಲ್ಲೇ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ಚುನಾವಣೆ ಮುಗಿದ ರಾತ್ರಿಯೇ ಜರ್ಮನಿಗೆ ತೆರಳಿದ್ದಾರೆಂದು ಹೇಳಲಾಗಿತ್ತು. ಇದರ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಿದ್ದರು. ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ತನಿಖಾ ತಂಡದ ಮುಂದೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪೋಸ್ಟ್ ಹಾಕಿರುವ ಅವರು, ವಿಚಾರಣೆಗೆ ಹಾಜರಾಗಲು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನನ್ನ ವಕೀಲರ ಮೂಲಕ C.I.D ಬೆಂಗಳೂರು ಕಚೇರಿಗೆ ಕಾಲಾವಕಾಶ ಕೇಳಿ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದಿದ್ದಾರೆ.
ವಿಶೇಷ ತನಿಖಾ ತಂಡಕ್ಕೆ ಪ್ರಜ್ವಲ್ ರೇವಣ್ಣ ಪರವಾಗಿ ವಕೀಲ ಅರುಣ್ ಜೆ. ಪತ್ರ ಬರೆದಿದ್ದು, ಕಲಂ 41 (ಎ) ಸಿಆರ್ಪಿಸಿ ಅಡಿಯಲ್ಲಿ ನೀಡಿರುವ ನೋಟಿಸ್ಗೆ ಖುದ್ದಾಗಿ ಹಾಜರಾಗಲು ಏಳು ದಿನಗಳ ಸಮಯ ಕೇಳಿದ್ದಾರೆ. ನೋಟಿಸ್ ಬಗ್ಗೆ ವಿಷಯ ತಿಳಿಸಿದ್ದು, ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬಂದು ವಿಚಾರಣೆಗೆ ಹಾಜರಾಗಲು ಏಳು ದಿನದ
ಕಾಲಾವಕಾಶ ಅಗತ್ಯವಿದೆ. ನನ್ನ ಕಕ್ಷಿದಾರರಿಗೆ ಸುಮಾರು ಏಳು ದಿನಗಳ ಕಾಲಾವಕಾಶ ನೀಡಬೇಕು. ಅಲ್ಲದೆ, ವಿಚಾರಣೆಗೆ ಹಾಜರಾಗಲು ಮತ್ತೊಂದು ದಿನಾಂಕ ನೀಡಬೇಕು ಎಂದು ವಕೀಲರು ಪತ್ರದ ಮೂಲಕ ಎಸ್ಐಟಿಗೆ ಮನವಿ ಮಾಡಿದ್ದಾರೆ.
Prajwal Revanna sex video, Prajwal tweets says not in Bangalore, first reaction. Wednesday tweeted that he was not in Bengaluru to attend the enquiry after a Special Investigation Team (SIT) probing the sex abuse case involving the politician summoned him. Prajwal, the grandson of JD(S) patriarch and former Prime Minister HD Deve Gowda, was asked to appear before the SIT for investigation within 24 hours.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm