ಬ್ರೇಕಿಂಗ್ ನ್ಯೂಸ್
01-05-24 07:12 pm HK News Desk ಕರ್ನಾಟಕ
ಬೆಳಗಾವಿ, ಮೇ 1: ಮೋದಿ ಸತ್ತರೆ ದೇಶದ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರೂ ಇಲ್ಲವೇ ಎಂದು ಕಾಗವಾಡ ಶಾಸಕ ರಾಜು ಕಾಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಾಗವಾಡ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಕಾಗೆ ನರೇಂದ್ರ ಮೋದಿ ತೀರಿಕೊಂಡರೆ ಈ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗುವುದೇ ಇಲ್ವಾ? ಎಂದು ನಾಲಿಗೆ ಹರಿಬಿಟ್ಟರು
ನಾನು ಪದವೀಧರ ಇದ್ದೇನೆ. ನಾನೇನು ಕುರಿ ಅಲ್ಲ. ದೇಶವನ್ನು ಸಮರ್ಥವಾಗಿ ನಡೆಸುವ ವಿಶ್ವಾಸ ನನ್ನಲ್ಲಿ ಇದೆ. ಈಗಿನ ಯುವಕರು ಮೋದಿ ಮೋದಿ ಎನ್ನುತ್ತಾರೆ. ಚಿಕ್ಕೋಡಿ ಕ್ಷೇತ್ರದ ಅಭ್ಯರ್ಥಿ ಜೊಲ್ಲೆ ದಂಪತಿಗಳು ಮೋದಿ ನೋಡಿ ಮತ ಹಾಕಿ ಎಂದು ಪ್ರಚಾರ ಮಾಡುತ್ತಾರೆ. ಮೋದಿ ಬೇಕು ಎನ್ನುತ್ತಾರೆ. ಇಲ್ಲಿ ಏನಾದರೂ ಸಮಸ್ಯೆಯಾದರೆ ಮೋದಿ ಬರುವುದಿಲ್ಲ. ನಾವೇ ನಿಮ್ಮ ಸಮಸ್ಯೆ ಕೇಳಬೇಕು ಎಂದು ವ್ಯಂಗ್ಯವಾಡಿದರು.
ಕೆಳಗಡೆ ನಾನು, ಲಕ್ಷ್ಮಣ ಸವದಿ ಹಾಗೂ ಸತೀಶ ಜಾರಕಿಹೊಳಿ ಬೇಕು. ಮೇಲುಗಡೆ ಮೋದಿ ಬೇಕು ಎನ್ನುತ್ತಾರೆ. ಇದಾವ ಲೆಕ್ಕ. ಇಲ್ಲಿ ನಿಮ್ಮನ್ನು ನೋಡುವವರು ನಾವು. ಮೋದಿ ಬರುವದಿಲ್ಲ.
ಪ್ರಧಾನಿ ನರೇಂದ್ರ ಮೋದಿ ಅವರು 3000 ಕೋಟಿ ವಿಮಾನದಲ್ಲಿ ಓಡಾಡುತ್ತಾರೆ. ನಾಲ್ಕು ಲಕ್ಷ ರೂ ಬೆಲೆಯ ಸೂಟ್ ಹಾಕಿಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.
If modi dies does India has no next pm slams Raju Kage in Belagavi. Says if there is local Problem Modi will not come to solve it local leader has to come he added.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm