ಬ್ರೇಕಿಂಗ್ ನ್ಯೂಸ್
01-05-24 07:12 pm HK News Desk ಕರ್ನಾಟಕ
ಬೆಳಗಾವಿ, ಮೇ 1: ಮೋದಿ ಸತ್ತರೆ ದೇಶದ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರೂ ಇಲ್ಲವೇ ಎಂದು ಕಾಗವಾಡ ಶಾಸಕ ರಾಜು ಕಾಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಾಗವಾಡ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಕಾಗೆ ನರೇಂದ್ರ ಮೋದಿ ತೀರಿಕೊಂಡರೆ ಈ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗುವುದೇ ಇಲ್ವಾ? ಎಂದು ನಾಲಿಗೆ ಹರಿಬಿಟ್ಟರು
ನಾನು ಪದವೀಧರ ಇದ್ದೇನೆ. ನಾನೇನು ಕುರಿ ಅಲ್ಲ. ದೇಶವನ್ನು ಸಮರ್ಥವಾಗಿ ನಡೆಸುವ ವಿಶ್ವಾಸ ನನ್ನಲ್ಲಿ ಇದೆ. ಈಗಿನ ಯುವಕರು ಮೋದಿ ಮೋದಿ ಎನ್ನುತ್ತಾರೆ. ಚಿಕ್ಕೋಡಿ ಕ್ಷೇತ್ರದ ಅಭ್ಯರ್ಥಿ ಜೊಲ್ಲೆ ದಂಪತಿಗಳು ಮೋದಿ ನೋಡಿ ಮತ ಹಾಕಿ ಎಂದು ಪ್ರಚಾರ ಮಾಡುತ್ತಾರೆ. ಮೋದಿ ಬೇಕು ಎನ್ನುತ್ತಾರೆ. ಇಲ್ಲಿ ಏನಾದರೂ ಸಮಸ್ಯೆಯಾದರೆ ಮೋದಿ ಬರುವುದಿಲ್ಲ. ನಾವೇ ನಿಮ್ಮ ಸಮಸ್ಯೆ ಕೇಳಬೇಕು ಎಂದು ವ್ಯಂಗ್ಯವಾಡಿದರು.
ಕೆಳಗಡೆ ನಾನು, ಲಕ್ಷ್ಮಣ ಸವದಿ ಹಾಗೂ ಸತೀಶ ಜಾರಕಿಹೊಳಿ ಬೇಕು. ಮೇಲುಗಡೆ ಮೋದಿ ಬೇಕು ಎನ್ನುತ್ತಾರೆ. ಇದಾವ ಲೆಕ್ಕ. ಇಲ್ಲಿ ನಿಮ್ಮನ್ನು ನೋಡುವವರು ನಾವು. ಮೋದಿ ಬರುವದಿಲ್ಲ.
ಪ್ರಧಾನಿ ನರೇಂದ್ರ ಮೋದಿ ಅವರು 3000 ಕೋಟಿ ವಿಮಾನದಲ್ಲಿ ಓಡಾಡುತ್ತಾರೆ. ನಾಲ್ಕು ಲಕ್ಷ ರೂ ಬೆಲೆಯ ಸೂಟ್ ಹಾಕಿಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.
If modi dies does India has no next pm slams Raju Kage in Belagavi. Says if there is local Problem Modi will not come to solve it local leader has to come he added.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm