ಬ್ರೇಕಿಂಗ್ ನ್ಯೂಸ್
01-05-24 07:12 pm HK News Desk ಕರ್ನಾಟಕ
ಬೆಳಗಾವಿ, ಮೇ 1: ಮೋದಿ ಸತ್ತರೆ ದೇಶದ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರೂ ಇಲ್ಲವೇ ಎಂದು ಕಾಗವಾಡ ಶಾಸಕ ರಾಜು ಕಾಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಾಗವಾಡ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಕಾಗೆ ನರೇಂದ್ರ ಮೋದಿ ತೀರಿಕೊಂಡರೆ ಈ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗುವುದೇ ಇಲ್ವಾ? ಎಂದು ನಾಲಿಗೆ ಹರಿಬಿಟ್ಟರು
ನಾನು ಪದವೀಧರ ಇದ್ದೇನೆ. ನಾನೇನು ಕುರಿ ಅಲ್ಲ. ದೇಶವನ್ನು ಸಮರ್ಥವಾಗಿ ನಡೆಸುವ ವಿಶ್ವಾಸ ನನ್ನಲ್ಲಿ ಇದೆ. ಈಗಿನ ಯುವಕರು ಮೋದಿ ಮೋದಿ ಎನ್ನುತ್ತಾರೆ. ಚಿಕ್ಕೋಡಿ ಕ್ಷೇತ್ರದ ಅಭ್ಯರ್ಥಿ ಜೊಲ್ಲೆ ದಂಪತಿಗಳು ಮೋದಿ ನೋಡಿ ಮತ ಹಾಕಿ ಎಂದು ಪ್ರಚಾರ ಮಾಡುತ್ತಾರೆ. ಮೋದಿ ಬೇಕು ಎನ್ನುತ್ತಾರೆ. ಇಲ್ಲಿ ಏನಾದರೂ ಸಮಸ್ಯೆಯಾದರೆ ಮೋದಿ ಬರುವುದಿಲ್ಲ. ನಾವೇ ನಿಮ್ಮ ಸಮಸ್ಯೆ ಕೇಳಬೇಕು ಎಂದು ವ್ಯಂಗ್ಯವಾಡಿದರು.
ಕೆಳಗಡೆ ನಾನು, ಲಕ್ಷ್ಮಣ ಸವದಿ ಹಾಗೂ ಸತೀಶ ಜಾರಕಿಹೊಳಿ ಬೇಕು. ಮೇಲುಗಡೆ ಮೋದಿ ಬೇಕು ಎನ್ನುತ್ತಾರೆ. ಇದಾವ ಲೆಕ್ಕ. ಇಲ್ಲಿ ನಿಮ್ಮನ್ನು ನೋಡುವವರು ನಾವು. ಮೋದಿ ಬರುವದಿಲ್ಲ.
ಪ್ರಧಾನಿ ನರೇಂದ್ರ ಮೋದಿ ಅವರು 3000 ಕೋಟಿ ವಿಮಾನದಲ್ಲಿ ಓಡಾಡುತ್ತಾರೆ. ನಾಲ್ಕು ಲಕ್ಷ ರೂ ಬೆಲೆಯ ಸೂಟ್ ಹಾಕಿಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.
If modi dies does India has no next pm slams Raju Kage in Belagavi. Says if there is local Problem Modi will not come to solve it local leader has to come he added.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm