ಬ್ರೇಕಿಂಗ್ ನ್ಯೂಸ್
01-05-24 07:12 pm HK News Desk ಕರ್ನಾಟಕ
ಬೆಳಗಾವಿ, ಮೇ 1: ಮೋದಿ ಸತ್ತರೆ ದೇಶದ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರೂ ಇಲ್ಲವೇ ಎಂದು ಕಾಗವಾಡ ಶಾಸಕ ರಾಜು ಕಾಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಾಗವಾಡ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಕಾಗೆ ನರೇಂದ್ರ ಮೋದಿ ತೀರಿಕೊಂಡರೆ ಈ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗುವುದೇ ಇಲ್ವಾ? ಎಂದು ನಾಲಿಗೆ ಹರಿಬಿಟ್ಟರು
ನಾನು ಪದವೀಧರ ಇದ್ದೇನೆ. ನಾನೇನು ಕುರಿ ಅಲ್ಲ. ದೇಶವನ್ನು ಸಮರ್ಥವಾಗಿ ನಡೆಸುವ ವಿಶ್ವಾಸ ನನ್ನಲ್ಲಿ ಇದೆ. ಈಗಿನ ಯುವಕರು ಮೋದಿ ಮೋದಿ ಎನ್ನುತ್ತಾರೆ. ಚಿಕ್ಕೋಡಿ ಕ್ಷೇತ್ರದ ಅಭ್ಯರ್ಥಿ ಜೊಲ್ಲೆ ದಂಪತಿಗಳು ಮೋದಿ ನೋಡಿ ಮತ ಹಾಕಿ ಎಂದು ಪ್ರಚಾರ ಮಾಡುತ್ತಾರೆ. ಮೋದಿ ಬೇಕು ಎನ್ನುತ್ತಾರೆ. ಇಲ್ಲಿ ಏನಾದರೂ ಸಮಸ್ಯೆಯಾದರೆ ಮೋದಿ ಬರುವುದಿಲ್ಲ. ನಾವೇ ನಿಮ್ಮ ಸಮಸ್ಯೆ ಕೇಳಬೇಕು ಎಂದು ವ್ಯಂಗ್ಯವಾಡಿದರು.
ಕೆಳಗಡೆ ನಾನು, ಲಕ್ಷ್ಮಣ ಸವದಿ ಹಾಗೂ ಸತೀಶ ಜಾರಕಿಹೊಳಿ ಬೇಕು. ಮೇಲುಗಡೆ ಮೋದಿ ಬೇಕು ಎನ್ನುತ್ತಾರೆ. ಇದಾವ ಲೆಕ್ಕ. ಇಲ್ಲಿ ನಿಮ್ಮನ್ನು ನೋಡುವವರು ನಾವು. ಮೋದಿ ಬರುವದಿಲ್ಲ.
ಪ್ರಧಾನಿ ನರೇಂದ್ರ ಮೋದಿ ಅವರು 3000 ಕೋಟಿ ವಿಮಾನದಲ್ಲಿ ಓಡಾಡುತ್ತಾರೆ. ನಾಲ್ಕು ಲಕ್ಷ ರೂ ಬೆಲೆಯ ಸೂಟ್ ಹಾಕಿಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.
If modi dies does India has no next pm slams Raju Kage in Belagavi. Says if there is local Problem Modi will not come to solve it local leader has to come he added.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm