ಬ್ರೇಕಿಂಗ್ ನ್ಯೂಸ್
01-05-24 07:12 pm HK News Desk ಕರ್ನಾಟಕ
ಬೆಳಗಾವಿ, ಮೇ 1: ಮೋದಿ ಸತ್ತರೆ ದೇಶದ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರೂ ಇಲ್ಲವೇ ಎಂದು ಕಾಗವಾಡ ಶಾಸಕ ರಾಜು ಕಾಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಾಗವಾಡ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಕಾಗೆ ನರೇಂದ್ರ ಮೋದಿ ತೀರಿಕೊಂಡರೆ ಈ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗುವುದೇ ಇಲ್ವಾ? ಎಂದು ನಾಲಿಗೆ ಹರಿಬಿಟ್ಟರು
ನಾನು ಪದವೀಧರ ಇದ್ದೇನೆ. ನಾನೇನು ಕುರಿ ಅಲ್ಲ. ದೇಶವನ್ನು ಸಮರ್ಥವಾಗಿ ನಡೆಸುವ ವಿಶ್ವಾಸ ನನ್ನಲ್ಲಿ ಇದೆ. ಈಗಿನ ಯುವಕರು ಮೋದಿ ಮೋದಿ ಎನ್ನುತ್ತಾರೆ. ಚಿಕ್ಕೋಡಿ ಕ್ಷೇತ್ರದ ಅಭ್ಯರ್ಥಿ ಜೊಲ್ಲೆ ದಂಪತಿಗಳು ಮೋದಿ ನೋಡಿ ಮತ ಹಾಕಿ ಎಂದು ಪ್ರಚಾರ ಮಾಡುತ್ತಾರೆ. ಮೋದಿ ಬೇಕು ಎನ್ನುತ್ತಾರೆ. ಇಲ್ಲಿ ಏನಾದರೂ ಸಮಸ್ಯೆಯಾದರೆ ಮೋದಿ ಬರುವುದಿಲ್ಲ. ನಾವೇ ನಿಮ್ಮ ಸಮಸ್ಯೆ ಕೇಳಬೇಕು ಎಂದು ವ್ಯಂಗ್ಯವಾಡಿದರು.
ಕೆಳಗಡೆ ನಾನು, ಲಕ್ಷ್ಮಣ ಸವದಿ ಹಾಗೂ ಸತೀಶ ಜಾರಕಿಹೊಳಿ ಬೇಕು. ಮೇಲುಗಡೆ ಮೋದಿ ಬೇಕು ಎನ್ನುತ್ತಾರೆ. ಇದಾವ ಲೆಕ್ಕ. ಇಲ್ಲಿ ನಿಮ್ಮನ್ನು ನೋಡುವವರು ನಾವು. ಮೋದಿ ಬರುವದಿಲ್ಲ.
ಪ್ರಧಾನಿ ನರೇಂದ್ರ ಮೋದಿ ಅವರು 3000 ಕೋಟಿ ವಿಮಾನದಲ್ಲಿ ಓಡಾಡುತ್ತಾರೆ. ನಾಲ್ಕು ಲಕ್ಷ ರೂ ಬೆಲೆಯ ಸೂಟ್ ಹಾಕಿಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.
If modi dies does India has no next pm slams Raju Kage in Belagavi. Says if there is local Problem Modi will not come to solve it local leader has to come he added.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm